ಬ್ರೇಕಿಂಗ್ ನ್ಯೂಸ್
21-01-21 07:48 pm Mangaluru Correspondent ಕ್ರೈಂ
ಮಂಗಳೂರು, ಜ.21: ಬಸ್ ಚಾಲಕನಿಗೆ ಪೆಟ್ರೋಲ್ ಎರಚಿ ಬೆಂಕಿ ಕೊಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಆರೋಪಿ ಫೈಸಲ್ ನಗರದ ಮಹಮ್ಮದ್ ಅಶ್ರಫ್ (26)ನನ್ನು ಪೊಲೀಸರು ಬಂಧಿಸಿದ್ದಾರೆ.
ಜ.19ರಂದು ರಾತ್ರಿ 8.30ರ ಸುಮಾರಿಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ 23 ನಂಬರಿನ ಸುವರ್ಣ ಹೆಸರಿನ ಖಾಸಗಿ ಬಸ್ ಪಡೀಲ್ ಫೈಸಲ್ ನಗರಕ್ಕೆ ತೆರಳುತ್ತಿದ್ದಾಗ, ಸೈಡ್ ಕೊಡದ ವಿಚಾರದಲ್ಲಿ ಬೈಕ್ ಸವಾರ ರೌಡಿಸಂ ತೋರಿಸಿದ್ದ. ಬಸ್ಸಿಗೆ ಬೈಕನ್ನು ಅಡ್ಡ ಇಟ್ಟು ಬೈದಿದ್ದಲ್ಲದೆ, ಬೈಕ್ ಸವಾರ ಅಶ್ರಫ್ ತನ್ನ ಕೈಲಿದ್ದ ಪೆಟ್ರೋಲ್ ಬಾಟಲಿಯಿಂದ ಚಾಲಕ ಸಂಪತ್ ಮತ್ತು ಬಸ್ಸಿನ ಮುಂಭಾಗಕ್ಕೆ ಎರಚಿದ್ದ. ಇದರಿಂದ ಅಪಾಯ ಅರಿತ ಚಾಲಕ ಕೂಡಲೇ ಅಲ್ಲಿಂದ ಪರಾರಿಯಾಗಿದ್ದ. ಆನಂತರ ಸ್ಥಳೀಯರು ಮತ್ತು ಬಸ್ ಸಿಬಂದಿ ಆರೋಪಿಯನ್ನು ತರಾಟೆಗೆತ್ತಿಕೊಂಡಿದ್ದರು. ಆರೋಪಿ ಅಶ್ರಫ್ ಅಲ್ಲಿಂದ ಪರಾರಿಯಾಗಿದ್ದ. ಈ ಬಗ್ಗೆ ಬಸ್ ಸಿಬಂದಿ ಕಂಕನಾಡಿ ಪೊಲೀಸರಿಗೆ ದೂರು ನೀಡಿದ್ದರು.


ಕಂಕನಾಡಿ ಫೈಸಲ್ ನಗರ ನಿವಾಸಿ ಅಶ್ರಫ್ ನನ್ನು ಬಂಧಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್ ಆರೋಪಿಯನ್ನು ಹಾಜರುಪಡಿಸಿ, ಘಟನೆಯ ವಿವರ ನೀಡಿದರು. ಅಲ್ಲದೆ ಬಸ್ಸಿಗೆ ಮತ್ತು ಚಾಲಕನಿಗೆ ಪೆಟ್ರೋಲ್ ಎರಚುವುದು ಗಂಭೀರ ಪ್ರಕರಣವಾಗಿದ್ದು, ಆರೋಪಿ ವಿರುದ್ಧ ರೌಡಿಶೀಟ್ ತೆರೆಯುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸಿಟಿ ಬಸ್ ಚಾಲಕನ ಜೊತೆ ಜಟಾಪಟಿ ; ಬೈಕ್ ಸವಾರನಿಂದ ಪೆಟ್ರೋಲ್ ಸ್ಪ್ರೇ !!
ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ ; ತಕ್ಷಣ ಆರೋಪಿ ಬಂಧಿಸಲು ಒತ್ತಾಯ
The biker who poured petrol on bus driver Sampath in a case of road rage has been arrested in Mangalore. The arrested has been identified as Mohammed Ashraf (26), a resident of Bajal, who works as a welder.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am