ಬ್ರೇಕಿಂಗ್ ನ್ಯೂಸ್
21-01-21 07:48 pm Mangaluru Correspondent ಕ್ರೈಂ
ಮಂಗಳೂರು, ಜ.21: ಬಸ್ ಚಾಲಕನಿಗೆ ಪೆಟ್ರೋಲ್ ಎರಚಿ ಬೆಂಕಿ ಕೊಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಆರೋಪಿ ಫೈಸಲ್ ನಗರದ ಮಹಮ್ಮದ್ ಅಶ್ರಫ್ (26)ನನ್ನು ಪೊಲೀಸರು ಬಂಧಿಸಿದ್ದಾರೆ.
ಜ.19ರಂದು ರಾತ್ರಿ 8.30ರ ಸುಮಾರಿಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ 23 ನಂಬರಿನ ಸುವರ್ಣ ಹೆಸರಿನ ಖಾಸಗಿ ಬಸ್ ಪಡೀಲ್ ಫೈಸಲ್ ನಗರಕ್ಕೆ ತೆರಳುತ್ತಿದ್ದಾಗ, ಸೈಡ್ ಕೊಡದ ವಿಚಾರದಲ್ಲಿ ಬೈಕ್ ಸವಾರ ರೌಡಿಸಂ ತೋರಿಸಿದ್ದ. ಬಸ್ಸಿಗೆ ಬೈಕನ್ನು ಅಡ್ಡ ಇಟ್ಟು ಬೈದಿದ್ದಲ್ಲದೆ, ಬೈಕ್ ಸವಾರ ಅಶ್ರಫ್ ತನ್ನ ಕೈಲಿದ್ದ ಪೆಟ್ರೋಲ್ ಬಾಟಲಿಯಿಂದ ಚಾಲಕ ಸಂಪತ್ ಮತ್ತು ಬಸ್ಸಿನ ಮುಂಭಾಗಕ್ಕೆ ಎರಚಿದ್ದ. ಇದರಿಂದ ಅಪಾಯ ಅರಿತ ಚಾಲಕ ಕೂಡಲೇ ಅಲ್ಲಿಂದ ಪರಾರಿಯಾಗಿದ್ದ. ಆನಂತರ ಸ್ಥಳೀಯರು ಮತ್ತು ಬಸ್ ಸಿಬಂದಿ ಆರೋಪಿಯನ್ನು ತರಾಟೆಗೆತ್ತಿಕೊಂಡಿದ್ದರು. ಆರೋಪಿ ಅಶ್ರಫ್ ಅಲ್ಲಿಂದ ಪರಾರಿಯಾಗಿದ್ದ. ಈ ಬಗ್ಗೆ ಬಸ್ ಸಿಬಂದಿ ಕಂಕನಾಡಿ ಪೊಲೀಸರಿಗೆ ದೂರು ನೀಡಿದ್ದರು.


ಕಂಕನಾಡಿ ಫೈಸಲ್ ನಗರ ನಿವಾಸಿ ಅಶ್ರಫ್ ನನ್ನು ಬಂಧಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್ ಆರೋಪಿಯನ್ನು ಹಾಜರುಪಡಿಸಿ, ಘಟನೆಯ ವಿವರ ನೀಡಿದರು. ಅಲ್ಲದೆ ಬಸ್ಸಿಗೆ ಮತ್ತು ಚಾಲಕನಿಗೆ ಪೆಟ್ರೋಲ್ ಎರಚುವುದು ಗಂಭೀರ ಪ್ರಕರಣವಾಗಿದ್ದು, ಆರೋಪಿ ವಿರುದ್ಧ ರೌಡಿಶೀಟ್ ತೆರೆಯುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸಿಟಿ ಬಸ್ ಚಾಲಕನ ಜೊತೆ ಜಟಾಪಟಿ ; ಬೈಕ್ ಸವಾರನಿಂದ ಪೆಟ್ರೋಲ್ ಸ್ಪ್ರೇ !!
ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ ; ತಕ್ಷಣ ಆರೋಪಿ ಬಂಧಿಸಲು ಒತ್ತಾಯ
The biker who poured petrol on bus driver Sampath in a case of road rage has been arrested in Mangalore. The arrested has been identified as Mohammed Ashraf (26), a resident of Bajal, who works as a welder.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm