ಬ್ರೇಕಿಂಗ್ ನ್ಯೂಸ್
21-01-21 07:48 pm Mangaluru Correspondent ಕ್ರೈಂ
ಮಂಗಳೂರು, ಜ.21: ಬಸ್ ಚಾಲಕನಿಗೆ ಪೆಟ್ರೋಲ್ ಎರಚಿ ಬೆಂಕಿ ಕೊಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಆರೋಪಿ ಫೈಸಲ್ ನಗರದ ಮಹಮ್ಮದ್ ಅಶ್ರಫ್ (26)ನನ್ನು ಪೊಲೀಸರು ಬಂಧಿಸಿದ್ದಾರೆ.
ಜ.19ರಂದು ರಾತ್ರಿ 8.30ರ ಸುಮಾರಿಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ 23 ನಂಬರಿನ ಸುವರ್ಣ ಹೆಸರಿನ ಖಾಸಗಿ ಬಸ್ ಪಡೀಲ್ ಫೈಸಲ್ ನಗರಕ್ಕೆ ತೆರಳುತ್ತಿದ್ದಾಗ, ಸೈಡ್ ಕೊಡದ ವಿಚಾರದಲ್ಲಿ ಬೈಕ್ ಸವಾರ ರೌಡಿಸಂ ತೋರಿಸಿದ್ದ. ಬಸ್ಸಿಗೆ ಬೈಕನ್ನು ಅಡ್ಡ ಇಟ್ಟು ಬೈದಿದ್ದಲ್ಲದೆ, ಬೈಕ್ ಸವಾರ ಅಶ್ರಫ್ ತನ್ನ ಕೈಲಿದ್ದ ಪೆಟ್ರೋಲ್ ಬಾಟಲಿಯಿಂದ ಚಾಲಕ ಸಂಪತ್ ಮತ್ತು ಬಸ್ಸಿನ ಮುಂಭಾಗಕ್ಕೆ ಎರಚಿದ್ದ. ಇದರಿಂದ ಅಪಾಯ ಅರಿತ ಚಾಲಕ ಕೂಡಲೇ ಅಲ್ಲಿಂದ ಪರಾರಿಯಾಗಿದ್ದ. ಆನಂತರ ಸ್ಥಳೀಯರು ಮತ್ತು ಬಸ್ ಸಿಬಂದಿ ಆರೋಪಿಯನ್ನು ತರಾಟೆಗೆತ್ತಿಕೊಂಡಿದ್ದರು. ಆರೋಪಿ ಅಶ್ರಫ್ ಅಲ್ಲಿಂದ ಪರಾರಿಯಾಗಿದ್ದ. ಈ ಬಗ್ಗೆ ಬಸ್ ಸಿಬಂದಿ ಕಂಕನಾಡಿ ಪೊಲೀಸರಿಗೆ ದೂರು ನೀಡಿದ್ದರು.


ಕಂಕನಾಡಿ ಫೈಸಲ್ ನಗರ ನಿವಾಸಿ ಅಶ್ರಫ್ ನನ್ನು ಬಂಧಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್ ಆರೋಪಿಯನ್ನು ಹಾಜರುಪಡಿಸಿ, ಘಟನೆಯ ವಿವರ ನೀಡಿದರು. ಅಲ್ಲದೆ ಬಸ್ಸಿಗೆ ಮತ್ತು ಚಾಲಕನಿಗೆ ಪೆಟ್ರೋಲ್ ಎರಚುವುದು ಗಂಭೀರ ಪ್ರಕರಣವಾಗಿದ್ದು, ಆರೋಪಿ ವಿರುದ್ಧ ರೌಡಿಶೀಟ್ ತೆರೆಯುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸಿಟಿ ಬಸ್ ಚಾಲಕನ ಜೊತೆ ಜಟಾಪಟಿ ; ಬೈಕ್ ಸವಾರನಿಂದ ಪೆಟ್ರೋಲ್ ಸ್ಪ್ರೇ !!
ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ ; ತಕ್ಷಣ ಆರೋಪಿ ಬಂಧಿಸಲು ಒತ್ತಾಯ
The biker who poured petrol on bus driver Sampath in a case of road rage has been arrested in Mangalore. The arrested has been identified as Mohammed Ashraf (26), a resident of Bajal, who works as a welder.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm