ಬ್ರೇಕಿಂಗ್ ನ್ಯೂಸ್
21-01-21 07:48 pm Mangaluru Correspondent ಕ್ರೈಂ
ಮಂಗಳೂರು, ಜ.21: ಬಸ್ ಚಾಲಕನಿಗೆ ಪೆಟ್ರೋಲ್ ಎರಚಿ ಬೆಂಕಿ ಕೊಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಆರೋಪಿ ಫೈಸಲ್ ನಗರದ ಮಹಮ್ಮದ್ ಅಶ್ರಫ್ (26)ನನ್ನು ಪೊಲೀಸರು ಬಂಧಿಸಿದ್ದಾರೆ.
ಜ.19ರಂದು ರಾತ್ರಿ 8.30ರ ಸುಮಾರಿಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ 23 ನಂಬರಿನ ಸುವರ್ಣ ಹೆಸರಿನ ಖಾಸಗಿ ಬಸ್ ಪಡೀಲ್ ಫೈಸಲ್ ನಗರಕ್ಕೆ ತೆರಳುತ್ತಿದ್ದಾಗ, ಸೈಡ್ ಕೊಡದ ವಿಚಾರದಲ್ಲಿ ಬೈಕ್ ಸವಾರ ರೌಡಿಸಂ ತೋರಿಸಿದ್ದ. ಬಸ್ಸಿಗೆ ಬೈಕನ್ನು ಅಡ್ಡ ಇಟ್ಟು ಬೈದಿದ್ದಲ್ಲದೆ, ಬೈಕ್ ಸವಾರ ಅಶ್ರಫ್ ತನ್ನ ಕೈಲಿದ್ದ ಪೆಟ್ರೋಲ್ ಬಾಟಲಿಯಿಂದ ಚಾಲಕ ಸಂಪತ್ ಮತ್ತು ಬಸ್ಸಿನ ಮುಂಭಾಗಕ್ಕೆ ಎರಚಿದ್ದ. ಇದರಿಂದ ಅಪಾಯ ಅರಿತ ಚಾಲಕ ಕೂಡಲೇ ಅಲ್ಲಿಂದ ಪರಾರಿಯಾಗಿದ್ದ. ಆನಂತರ ಸ್ಥಳೀಯರು ಮತ್ತು ಬಸ್ ಸಿಬಂದಿ ಆರೋಪಿಯನ್ನು ತರಾಟೆಗೆತ್ತಿಕೊಂಡಿದ್ದರು. ಆರೋಪಿ ಅಶ್ರಫ್ ಅಲ್ಲಿಂದ ಪರಾರಿಯಾಗಿದ್ದ. ಈ ಬಗ್ಗೆ ಬಸ್ ಸಿಬಂದಿ ಕಂಕನಾಡಿ ಪೊಲೀಸರಿಗೆ ದೂರು ನೀಡಿದ್ದರು.


ಕಂಕನಾಡಿ ಫೈಸಲ್ ನಗರ ನಿವಾಸಿ ಅಶ್ರಫ್ ನನ್ನು ಬಂಧಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್ ಆರೋಪಿಯನ್ನು ಹಾಜರುಪಡಿಸಿ, ಘಟನೆಯ ವಿವರ ನೀಡಿದರು. ಅಲ್ಲದೆ ಬಸ್ಸಿಗೆ ಮತ್ತು ಚಾಲಕನಿಗೆ ಪೆಟ್ರೋಲ್ ಎರಚುವುದು ಗಂಭೀರ ಪ್ರಕರಣವಾಗಿದ್ದು, ಆರೋಪಿ ವಿರುದ್ಧ ರೌಡಿಶೀಟ್ ತೆರೆಯುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸಿಟಿ ಬಸ್ ಚಾಲಕನ ಜೊತೆ ಜಟಾಪಟಿ ; ಬೈಕ್ ಸವಾರನಿಂದ ಪೆಟ್ರೋಲ್ ಸ್ಪ್ರೇ !!
ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ ; ತಕ್ಷಣ ಆರೋಪಿ ಬಂಧಿಸಲು ಒತ್ತಾಯ
The biker who poured petrol on bus driver Sampath in a case of road rage has been arrested in Mangalore. The arrested has been identified as Mohammed Ashraf (26), a resident of Bajal, who works as a welder.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm