ಬ್ರೇಕಿಂಗ್ ನ್ಯೂಸ್
21-01-21 07:48 pm Mangaluru Correspondent ಕ್ರೈಂ
ಮಂಗಳೂರು, ಜ.21: ಬಸ್ ಚಾಲಕನಿಗೆ ಪೆಟ್ರೋಲ್ ಎರಚಿ ಬೆಂಕಿ ಕೊಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಆರೋಪಿ ಫೈಸಲ್ ನಗರದ ಮಹಮ್ಮದ್ ಅಶ್ರಫ್ (26)ನನ್ನು ಪೊಲೀಸರು ಬಂಧಿಸಿದ್ದಾರೆ.
ಜ.19ರಂದು ರಾತ್ರಿ 8.30ರ ಸುಮಾರಿಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ 23 ನಂಬರಿನ ಸುವರ್ಣ ಹೆಸರಿನ ಖಾಸಗಿ ಬಸ್ ಪಡೀಲ್ ಫೈಸಲ್ ನಗರಕ್ಕೆ ತೆರಳುತ್ತಿದ್ದಾಗ, ಸೈಡ್ ಕೊಡದ ವಿಚಾರದಲ್ಲಿ ಬೈಕ್ ಸವಾರ ರೌಡಿಸಂ ತೋರಿಸಿದ್ದ. ಬಸ್ಸಿಗೆ ಬೈಕನ್ನು ಅಡ್ಡ ಇಟ್ಟು ಬೈದಿದ್ದಲ್ಲದೆ, ಬೈಕ್ ಸವಾರ ಅಶ್ರಫ್ ತನ್ನ ಕೈಲಿದ್ದ ಪೆಟ್ರೋಲ್ ಬಾಟಲಿಯಿಂದ ಚಾಲಕ ಸಂಪತ್ ಮತ್ತು ಬಸ್ಸಿನ ಮುಂಭಾಗಕ್ಕೆ ಎರಚಿದ್ದ. ಇದರಿಂದ ಅಪಾಯ ಅರಿತ ಚಾಲಕ ಕೂಡಲೇ ಅಲ್ಲಿಂದ ಪರಾರಿಯಾಗಿದ್ದ. ಆನಂತರ ಸ್ಥಳೀಯರು ಮತ್ತು ಬಸ್ ಸಿಬಂದಿ ಆರೋಪಿಯನ್ನು ತರಾಟೆಗೆತ್ತಿಕೊಂಡಿದ್ದರು. ಆರೋಪಿ ಅಶ್ರಫ್ ಅಲ್ಲಿಂದ ಪರಾರಿಯಾಗಿದ್ದ. ಈ ಬಗ್ಗೆ ಬಸ್ ಸಿಬಂದಿ ಕಂಕನಾಡಿ ಪೊಲೀಸರಿಗೆ ದೂರು ನೀಡಿದ್ದರು.
ಕಂಕನಾಡಿ ಫೈಸಲ್ ನಗರ ನಿವಾಸಿ ಅಶ್ರಫ್ ನನ್ನು ಬಂಧಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್ ಆರೋಪಿಯನ್ನು ಹಾಜರುಪಡಿಸಿ, ಘಟನೆಯ ವಿವರ ನೀಡಿದರು. ಅಲ್ಲದೆ ಬಸ್ಸಿಗೆ ಮತ್ತು ಚಾಲಕನಿಗೆ ಪೆಟ್ರೋಲ್ ಎರಚುವುದು ಗಂಭೀರ ಪ್ರಕರಣವಾಗಿದ್ದು, ಆರೋಪಿ ವಿರುದ್ಧ ರೌಡಿಶೀಟ್ ತೆರೆಯುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸಿಟಿ ಬಸ್ ಚಾಲಕನ ಜೊತೆ ಜಟಾಪಟಿ ; ಬೈಕ್ ಸವಾರನಿಂದ ಪೆಟ್ರೋಲ್ ಸ್ಪ್ರೇ !!
ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ ; ತಕ್ಷಣ ಆರೋಪಿ ಬಂಧಿಸಲು ಒತ್ತಾಯ
The biker who poured petrol on bus driver Sampath in a case of road rage has been arrested in Mangalore. The arrested has been identified as Mohammed Ashraf (26), a resident of Bajal, who works as a welder.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm