ಬ್ರೇಕಿಂಗ್ ನ್ಯೂಸ್
22-01-21 11:56 am Udupi Correspondent ಕ್ರೈಂ
ಕಾರ್ಕಳ, ಜ. 22: ಕಾಲೇಜು ಯುವತಿಯನ್ನು ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಪ್ಪಿನಂಗಡಿ ನಿವಾಸಿಯಾದ ಪ್ರಾಣೇಶ್ ಎಂಬಾತ ಆರೋಪಿ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ಕಾಲೇಜಿಗೆ ತೆರಳೆಂದು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕೆಯ ದೊಡ್ಡಪ್ಪನ ಪರಿಚಯದ ಪ್ರಾಣೇಶ್, ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದಿದ್ದು, ಡ್ರಾಪ್ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ. ಆಕೆ ಇಳಿಯಬೇಕಾದ ಸ್ಥಳ ಬಂದರೂ ಕಾರನ್ನು ನಿಲ್ಲಿಸದೆ ಉಪ್ಪಿನಂಗಡಿ ಕಡೆಗೆ ಕಾರನ್ನು ಚಲಾಯಿಸಿದ್ದು ಬಳಿಕ ಕಾರಿನಲ್ಲೇ ಅಮಲು ಬರುವ ಜ್ಯೂಸ್ ನೀಡಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅತ್ಯಾಚಾರದ ವಿಡಿಯೋ ಚಿತ್ರೀಕರಿಸಿ ಘಟನೆ ಕುರಿತು ಹೊರಗಡೆ ಹೇಳಿದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆನಂತರ ಜನವರಿ 12 ರಂದು ಯುವತಿ ಕಾರ್ಕಳಕ್ಕೆ ಕಂಪ್ಯೂಟರ್ ಕ್ಲಾಸಿಗೆ ಬಂದಿದ್ದ ವೇಳೆ ಬೈಲೂರಿಗೆ ಬರುವಂತೆ ಬೆದರಿಸಿದ್ದಾನೆ. ಹೆದರಿಕೆಯಿಂದ ಬೈಲೂರಿಗೆ ಹೋಗಿದ್ದು ಅಲ್ಲಿಗೆ ಬಂದ ಪ್ರಾಣೇಶ್ ಆಕೆಯನ್ನು ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿಕೊಂಡು ಗುಡ್ಡೆಯಂಗಡಿ ಬಳಿ ಕರೆದೊಯ್ದು ಮತ್ತೊಮ್ಮೆ ಅತ್ಯಾಚಾರ ನಡೆಸಿರುತ್ತಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ದೂರನ್ನು ಸ್ವೀಕರಿಸಿರುವ ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A rape case has been registered at Karkala Police Station where the girl was taken in car drugged and raped and also threatened about filing a police complaint.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm