ಬ್ರೇಕಿಂಗ್ ನ್ಯೂಸ್
22-01-21 11:56 am Udupi Correspondent ಕ್ರೈಂ
ಕಾರ್ಕಳ, ಜ. 22: ಕಾಲೇಜು ಯುವತಿಯನ್ನು ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಪ್ಪಿನಂಗಡಿ ನಿವಾಸಿಯಾದ ಪ್ರಾಣೇಶ್ ಎಂಬಾತ ಆರೋಪಿ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ಕಾಲೇಜಿಗೆ ತೆರಳೆಂದು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕೆಯ ದೊಡ್ಡಪ್ಪನ ಪರಿಚಯದ ಪ್ರಾಣೇಶ್, ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದಿದ್ದು, ಡ್ರಾಪ್ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ. ಆಕೆ ಇಳಿಯಬೇಕಾದ ಸ್ಥಳ ಬಂದರೂ ಕಾರನ್ನು ನಿಲ್ಲಿಸದೆ ಉಪ್ಪಿನಂಗಡಿ ಕಡೆಗೆ ಕಾರನ್ನು ಚಲಾಯಿಸಿದ್ದು ಬಳಿಕ ಕಾರಿನಲ್ಲೇ ಅಮಲು ಬರುವ ಜ್ಯೂಸ್ ನೀಡಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅತ್ಯಾಚಾರದ ವಿಡಿಯೋ ಚಿತ್ರೀಕರಿಸಿ ಘಟನೆ ಕುರಿತು ಹೊರಗಡೆ ಹೇಳಿದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆನಂತರ ಜನವರಿ 12 ರಂದು ಯುವತಿ ಕಾರ್ಕಳಕ್ಕೆ ಕಂಪ್ಯೂಟರ್ ಕ್ಲಾಸಿಗೆ ಬಂದಿದ್ದ ವೇಳೆ ಬೈಲೂರಿಗೆ ಬರುವಂತೆ ಬೆದರಿಸಿದ್ದಾನೆ. ಹೆದರಿಕೆಯಿಂದ ಬೈಲೂರಿಗೆ ಹೋಗಿದ್ದು ಅಲ್ಲಿಗೆ ಬಂದ ಪ್ರಾಣೇಶ್ ಆಕೆಯನ್ನು ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿಕೊಂಡು ಗುಡ್ಡೆಯಂಗಡಿ ಬಳಿ ಕರೆದೊಯ್ದು ಮತ್ತೊಮ್ಮೆ ಅತ್ಯಾಚಾರ ನಡೆಸಿರುತ್ತಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ದೂರನ್ನು ಸ್ವೀಕರಿಸಿರುವ ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A rape case has been registered at Karkala Police Station where the girl was taken in car drugged and raped and also threatened about filing a police complaint.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm