ಬ್ರೇಕಿಂಗ್ ನ್ಯೂಸ್
22-01-21 12:25 pm Mangalore Correspondent ಕ್ರೈಂ
ಮಂಗಳೂರು, ಜ.22; ಬಜ್ಪೆ ಬಳಿಯ ಸುಂಕದಕಟ್ಟೆ ನಿರಂಜನಸ್ವಾಮಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಚೇರಿ ಬೀಗವನ್ನು ಮುರಿದು ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಬಜ್ಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಜ.9ರಂದು ರಾತ್ರಿ ಕಾಲೇಜಿನ ಕಚೇರಿ ಬೀಗ ಮುರಿದು ಕಪಾಟಿನಲ್ಲಿಟ್ಟಿದ್ದ 5.41 ಲಕ್ಷ ನಗದನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಬಜ್ಪೆ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಬಜ್ಪೆ ಪೊಲೀಸರು ವಾಮಂಜೂರು ತಿರುವೈಲು ನಿವಾಸಿ ಆರಿಫ್ (26) ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಕಳವು, ಸುಲಿಗೆ, ದರೋಡೆ, ಕೊಲೆಯತ್ನ , ಎಟಿಎಂ ಕಳವು ಸೇರಿದಂತೆ ಮೂಡುಬಿದ್ರೆ ಠಾಣೆಯಲ್ಲಿ ಏಳು ಪ್ರಕರಣ, ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ನಾಲ್ಕು ಪ್ರಕರಣ, ಕಾವೂರಿನಲ್ಲಿ ಎರಡು ಪ್ರಕರಣ, ಕಂಕನಾಡಿ ನಗರ ಠಾಣೆಯಲ್ಲಿ 2 ಕೇಸು, ಬಂಟ್ವಾಳ ನಗರ ಠಾಣೆಯಲ್ಲಿ ಒಂದು ಕೇಸು, ಗ್ರಾಮಾಂತರ ಠಾಣೆಯಲ್ಲಿ ಒಂದು, ಸುರತ್ಕಲ್ ಒಂದು ಪ್ರಕರಣ ಸೇರಿದಂತೆ ಒಟ್ಟು 18 ಪ್ರಕರಣ ದಾಖಲಾಗಿದೆ.
The Bajpe police have arrested an accused who has robbed amount of Rs 5.41 Lakhs at the Bajpe Polytechnic college by breaking the lock.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm