ಬ್ರೇಕಿಂಗ್ ನ್ಯೂಸ್
22-01-21 12:25 pm Mangalore Correspondent ಕ್ರೈಂ
ಮಂಗಳೂರು, ಜ.22; ಬಜ್ಪೆ ಬಳಿಯ ಸುಂಕದಕಟ್ಟೆ ನಿರಂಜನಸ್ವಾಮಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಚೇರಿ ಬೀಗವನ್ನು ಮುರಿದು ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಬಜ್ಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಜ.9ರಂದು ರಾತ್ರಿ ಕಾಲೇಜಿನ ಕಚೇರಿ ಬೀಗ ಮುರಿದು ಕಪಾಟಿನಲ್ಲಿಟ್ಟಿದ್ದ 5.41 ಲಕ್ಷ ನಗದನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಬಜ್ಪೆ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಬಜ್ಪೆ ಪೊಲೀಸರು ವಾಮಂಜೂರು ತಿರುವೈಲು ನಿವಾಸಿ ಆರಿಫ್ (26) ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಕಳವು, ಸುಲಿಗೆ, ದರೋಡೆ, ಕೊಲೆಯತ್ನ , ಎಟಿಎಂ ಕಳವು ಸೇರಿದಂತೆ ಮೂಡುಬಿದ್ರೆ ಠಾಣೆಯಲ್ಲಿ ಏಳು ಪ್ರಕರಣ, ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ನಾಲ್ಕು ಪ್ರಕರಣ, ಕಾವೂರಿನಲ್ಲಿ ಎರಡು ಪ್ರಕರಣ, ಕಂಕನಾಡಿ ನಗರ ಠಾಣೆಯಲ್ಲಿ 2 ಕೇಸು, ಬಂಟ್ವಾಳ ನಗರ ಠಾಣೆಯಲ್ಲಿ ಒಂದು ಕೇಸು, ಗ್ರಾಮಾಂತರ ಠಾಣೆಯಲ್ಲಿ ಒಂದು, ಸುರತ್ಕಲ್ ಒಂದು ಪ್ರಕರಣ ಸೇರಿದಂತೆ ಒಟ್ಟು 18 ಪ್ರಕರಣ ದಾಖಲಾಗಿದೆ.
The Bajpe police have arrested an accused who has robbed amount of Rs 5.41 Lakhs at the Bajpe Polytechnic college by breaking the lock.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am