ಬ್ರೇಕಿಂಗ್ ನ್ಯೂಸ್
23-01-21 11:33 am Mangalore Correspondent ಕ್ರೈಂ
ಬಂಟ್ವಾಳ, ಜ.23: ಇಲ್ಲಿನ ನಾವೂರು ಗ್ರಾಮದ ಪರ್ಲ ಚರ್ಚ್ ಒಳಗೆ ನುಗ್ಗಿದ ಕಳ್ಳರು ಹಣಕ್ಕಾಗಿ ತಡಕಾಡಿ ಪವಿತ್ರ ವಸ್ತುಗಳನ್ನು ಹಾನಿ ಮಾಡಿದ್ದಾರೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಇಂದು ಬೆಳಗ್ಗೆ ಚರ್ಚ್ ಪ್ರತಿನಿಧಿಗಳು ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರ ಕೃತ್ಯ ಚರ್ಚ್ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.


ಚರ್ಚ್ ಬಾಗಿಲು ಮುರಿದು ನುಗ್ಗಿದ್ದ ಕಳ್ಳರು ಒಳಭಾಗದಲ್ಲಿ ಹಣಕ್ಕಾಗಿ ತಡಕಾಡಿದ್ದು ಕಂಡುಬಂದಿದೆ. ಆದರೆ ನಗದು ಹಣ ಏನೂ ಸಿಗಲಿಲ್ಲ. ಕೊನೆಗೆ ಅಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿ ಮಾಡಿ, ಖಾಲಿ ಕೈಯಲ್ಲಿ ಹಿಂತಿರುಗಿದ್ದಾರೆ.
ನಾವೂರು ಚರ್ಚ್ ರಸ್ತೆಯಲ್ಲಿದ್ದ ಬಾರ್ ಮತ್ತು ಪ್ರಾವಿಷನ್ ಸ್ಟೋರ್ ಅಂಗಡಿಗೂ ನಿನ್ನೆ ರಾತ್ರಿ ಕಳ್ಳರು ನುಗ್ಗಿದ್ದಾರೆ. ಅಲ್ಲಿಯೂ ಕಳ್ಳರಿಗೆ ಹಣ ಸಿಗಲಿಲ್ಲ ಎನ್ನಲಾಗಿದ್ದು ಒಳಗೆ ನುಗ್ಗಿ ಏನೂ ಸಿಗದೆ ಹಾನಿಗೈದು ತೆರಳಿದ್ದಾರೆ. ಕಳ್ಳತನಕ್ಕೆ ಯತ್ನ ಮಾಡಿದರೂ, ಏನೂ ಸಿಗದ ಕಾರಣಕ್ಕೆ ಹಾನಿಗೈದಿದ್ದಾರೆ.
Thieves enter Parla church in Bantwal rummaged for money and damaged holy items inside the church. The incident came to light in the morning on Saturday, January 23.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am