ಬ್ರೇಕಿಂಗ್ ನ್ಯೂಸ್
23-01-21 11:33 am Mangalore Correspondent ಕ್ರೈಂ
ಬಂಟ್ವಾಳ, ಜ.23: ಇಲ್ಲಿನ ನಾವೂರು ಗ್ರಾಮದ ಪರ್ಲ ಚರ್ಚ್ ಒಳಗೆ ನುಗ್ಗಿದ ಕಳ್ಳರು ಹಣಕ್ಕಾಗಿ ತಡಕಾಡಿ ಪವಿತ್ರ ವಸ್ತುಗಳನ್ನು ಹಾನಿ ಮಾಡಿದ್ದಾರೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಇಂದು ಬೆಳಗ್ಗೆ ಚರ್ಚ್ ಪ್ರತಿನಿಧಿಗಳು ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರ ಕೃತ್ಯ ಚರ್ಚ್ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
ಚರ್ಚ್ ಬಾಗಿಲು ಮುರಿದು ನುಗ್ಗಿದ್ದ ಕಳ್ಳರು ಒಳಭಾಗದಲ್ಲಿ ಹಣಕ್ಕಾಗಿ ತಡಕಾಡಿದ್ದು ಕಂಡುಬಂದಿದೆ. ಆದರೆ ನಗದು ಹಣ ಏನೂ ಸಿಗಲಿಲ್ಲ. ಕೊನೆಗೆ ಅಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿ ಮಾಡಿ, ಖಾಲಿ ಕೈಯಲ್ಲಿ ಹಿಂತಿರುಗಿದ್ದಾರೆ.
ನಾವೂರು ಚರ್ಚ್ ರಸ್ತೆಯಲ್ಲಿದ್ದ ಬಾರ್ ಮತ್ತು ಪ್ರಾವಿಷನ್ ಸ್ಟೋರ್ ಅಂಗಡಿಗೂ ನಿನ್ನೆ ರಾತ್ರಿ ಕಳ್ಳರು ನುಗ್ಗಿದ್ದಾರೆ. ಅಲ್ಲಿಯೂ ಕಳ್ಳರಿಗೆ ಹಣ ಸಿಗಲಿಲ್ಲ ಎನ್ನಲಾಗಿದ್ದು ಒಳಗೆ ನುಗ್ಗಿ ಏನೂ ಸಿಗದೆ ಹಾನಿಗೈದು ತೆರಳಿದ್ದಾರೆ. ಕಳ್ಳತನಕ್ಕೆ ಯತ್ನ ಮಾಡಿದರೂ, ಏನೂ ಸಿಗದ ಕಾರಣಕ್ಕೆ ಹಾನಿಗೈದಿದ್ದಾರೆ.
Thieves enter Parla church in Bantwal rummaged for money and damaged holy items inside the church. The incident came to light in the morning on Saturday, January 23.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm