ಬ್ರೇಕಿಂಗ್ ನ್ಯೂಸ್
23-01-21 11:33 am Mangalore Correspondent ಕ್ರೈಂ
ಬಂಟ್ವಾಳ, ಜ.23: ಇಲ್ಲಿನ ನಾವೂರು ಗ್ರಾಮದ ಪರ್ಲ ಚರ್ಚ್ ಒಳಗೆ ನುಗ್ಗಿದ ಕಳ್ಳರು ಹಣಕ್ಕಾಗಿ ತಡಕಾಡಿ ಪವಿತ್ರ ವಸ್ತುಗಳನ್ನು ಹಾನಿ ಮಾಡಿದ್ದಾರೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಇಂದು ಬೆಳಗ್ಗೆ ಚರ್ಚ್ ಪ್ರತಿನಿಧಿಗಳು ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರ ಕೃತ್ಯ ಚರ್ಚ್ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.


ಚರ್ಚ್ ಬಾಗಿಲು ಮುರಿದು ನುಗ್ಗಿದ್ದ ಕಳ್ಳರು ಒಳಭಾಗದಲ್ಲಿ ಹಣಕ್ಕಾಗಿ ತಡಕಾಡಿದ್ದು ಕಂಡುಬಂದಿದೆ. ಆದರೆ ನಗದು ಹಣ ಏನೂ ಸಿಗಲಿಲ್ಲ. ಕೊನೆಗೆ ಅಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿ ಮಾಡಿ, ಖಾಲಿ ಕೈಯಲ್ಲಿ ಹಿಂತಿರುಗಿದ್ದಾರೆ.
ನಾವೂರು ಚರ್ಚ್ ರಸ್ತೆಯಲ್ಲಿದ್ದ ಬಾರ್ ಮತ್ತು ಪ್ರಾವಿಷನ್ ಸ್ಟೋರ್ ಅಂಗಡಿಗೂ ನಿನ್ನೆ ರಾತ್ರಿ ಕಳ್ಳರು ನುಗ್ಗಿದ್ದಾರೆ. ಅಲ್ಲಿಯೂ ಕಳ್ಳರಿಗೆ ಹಣ ಸಿಗಲಿಲ್ಲ ಎನ್ನಲಾಗಿದ್ದು ಒಳಗೆ ನುಗ್ಗಿ ಏನೂ ಸಿಗದೆ ಹಾನಿಗೈದು ತೆರಳಿದ್ದಾರೆ. ಕಳ್ಳತನಕ್ಕೆ ಯತ್ನ ಮಾಡಿದರೂ, ಏನೂ ಸಿಗದ ಕಾರಣಕ್ಕೆ ಹಾನಿಗೈದಿದ್ದಾರೆ.
Thieves enter Parla church in Bantwal rummaged for money and damaged holy items inside the church. The incident came to light in the morning on Saturday, January 23.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm