ಬ್ರೇಕಿಂಗ್ ನ್ಯೂಸ್
23-01-21 11:33 am Mangalore Correspondent ಕ್ರೈಂ
ಬಂಟ್ವಾಳ, ಜ.23: ಇಲ್ಲಿನ ನಾವೂರು ಗ್ರಾಮದ ಪರ್ಲ ಚರ್ಚ್ ಒಳಗೆ ನುಗ್ಗಿದ ಕಳ್ಳರು ಹಣಕ್ಕಾಗಿ ತಡಕಾಡಿ ಪವಿತ್ರ ವಸ್ತುಗಳನ್ನು ಹಾನಿ ಮಾಡಿದ್ದಾರೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಇಂದು ಬೆಳಗ್ಗೆ ಚರ್ಚ್ ಪ್ರತಿನಿಧಿಗಳು ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರ ಕೃತ್ಯ ಚರ್ಚ್ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.


ಚರ್ಚ್ ಬಾಗಿಲು ಮುರಿದು ನುಗ್ಗಿದ್ದ ಕಳ್ಳರು ಒಳಭಾಗದಲ್ಲಿ ಹಣಕ್ಕಾಗಿ ತಡಕಾಡಿದ್ದು ಕಂಡುಬಂದಿದೆ. ಆದರೆ ನಗದು ಹಣ ಏನೂ ಸಿಗಲಿಲ್ಲ. ಕೊನೆಗೆ ಅಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿ ಮಾಡಿ, ಖಾಲಿ ಕೈಯಲ್ಲಿ ಹಿಂತಿರುಗಿದ್ದಾರೆ.
ನಾವೂರು ಚರ್ಚ್ ರಸ್ತೆಯಲ್ಲಿದ್ದ ಬಾರ್ ಮತ್ತು ಪ್ರಾವಿಷನ್ ಸ್ಟೋರ್ ಅಂಗಡಿಗೂ ನಿನ್ನೆ ರಾತ್ರಿ ಕಳ್ಳರು ನುಗ್ಗಿದ್ದಾರೆ. ಅಲ್ಲಿಯೂ ಕಳ್ಳರಿಗೆ ಹಣ ಸಿಗಲಿಲ್ಲ ಎನ್ನಲಾಗಿದ್ದು ಒಳಗೆ ನುಗ್ಗಿ ಏನೂ ಸಿಗದೆ ಹಾನಿಗೈದು ತೆರಳಿದ್ದಾರೆ. ಕಳ್ಳತನಕ್ಕೆ ಯತ್ನ ಮಾಡಿದರೂ, ಏನೂ ಸಿಗದ ಕಾರಣಕ್ಕೆ ಹಾನಿಗೈದಿದ್ದಾರೆ.
Thieves enter Parla church in Bantwal rummaged for money and damaged holy items inside the church. The incident came to light in the morning on Saturday, January 23.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am