ಬ್ರೇಕಿಂಗ್ ನ್ಯೂಸ್
24-01-21 01:19 pm Mangaluru Correspondent ಕ್ರೈಂ
ಮಂಗಳೂರು, ಜ.24: ಗಣೇಶ್ ಶಿಪ್ಪಿಂಗ್ ಏಜನ್ಸಿಗೆ ಸೇರಿದ ಐದು ಲಾರಿಗಳಿಂದ ಬ್ಯಾಟರಿಗಳನ್ನು ಕಳವುಗೈದ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಜಾಲ್ ನಿವಾಸಿ ಎ.ಎಂ. ಇರ್ಫಾನ್ ಅಲಿಯಾಸ್ ಇರ್ಫಾನ್ (25) ಬಂಧಿತ. ಆರೋಪಿ ಬಳಿಯಿದ್ದ ಐದು ಲಾರಿಯ ಬ್ಯಾಟರಿಗಳು, ಕೃತ್ಯಕ್ಕೆ ಬಳಸಿದ್ದ ಸ್ಕೂಟರ್, ಸ್ಕೂಟರ್ ಒಳಗಿದ್ದ ಸ್ಪ್ಯಾನರ್ ಸೆಟ್ ವಶಕ್ಕೆ ಪಡೆಯಲಾಗಿದೆ.
ಜ.9ರಂದು ಪಣಂಬೂರಿನ ಎನ್ಎಂಪಿಟಿ ಬಳಿಯ ಟಿಂಬರ್ ಯಾರ್ಡ್ ನಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಬ್ಯಾಟರಿ ಕಳವು ಮಾಡಲಾಗಿತ್ತು. ಈ ಬಗ್ಗೆ ಗಣೇಶ್ ಶಿಪ್ಪಿಂಗ್ ಏಜನ್ಸಿ ಮ್ಯಾನೇಜರ್ ಪಣಂಬೂರು ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಜ.21ರಂದು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬಯಲಾಗಿದೆ.
Notorious thief stealing batteries from Timber trucks in the shipping yard arrested by Panambur Police in Mangalore.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm