ಬ್ರೇಕಿಂಗ್ ನ್ಯೂಸ್
24-01-21 01:19 pm Mangaluru Correspondent ಕ್ರೈಂ
ಮಂಗಳೂರು, ಜ.24: ಗಣೇಶ್ ಶಿಪ್ಪಿಂಗ್ ಏಜನ್ಸಿಗೆ ಸೇರಿದ ಐದು ಲಾರಿಗಳಿಂದ ಬ್ಯಾಟರಿಗಳನ್ನು ಕಳವುಗೈದ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಜಾಲ್ ನಿವಾಸಿ ಎ.ಎಂ. ಇರ್ಫಾನ್ ಅಲಿಯಾಸ್ ಇರ್ಫಾನ್ (25) ಬಂಧಿತ. ಆರೋಪಿ ಬಳಿಯಿದ್ದ ಐದು ಲಾರಿಯ ಬ್ಯಾಟರಿಗಳು, ಕೃತ್ಯಕ್ಕೆ ಬಳಸಿದ್ದ ಸ್ಕೂಟರ್, ಸ್ಕೂಟರ್ ಒಳಗಿದ್ದ ಸ್ಪ್ಯಾನರ್ ಸೆಟ್ ವಶಕ್ಕೆ ಪಡೆಯಲಾಗಿದೆ.
ಜ.9ರಂದು ಪಣಂಬೂರಿನ ಎನ್ಎಂಪಿಟಿ ಬಳಿಯ ಟಿಂಬರ್ ಯಾರ್ಡ್ ನಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಬ್ಯಾಟರಿ ಕಳವು ಮಾಡಲಾಗಿತ್ತು. ಈ ಬಗ್ಗೆ ಗಣೇಶ್ ಶಿಪ್ಪಿಂಗ್ ಏಜನ್ಸಿ ಮ್ಯಾನೇಜರ್ ಪಣಂಬೂರು ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಜ.21ರಂದು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬಯಲಾಗಿದೆ.
Notorious thief stealing batteries from Timber trucks in the shipping yard arrested by Panambur Police in Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am