ಬ್ರೇಕಿಂಗ್ ನ್ಯೂಸ್
24-01-21 01:19 pm Mangaluru Correspondent ಕ್ರೈಂ
ಮಂಗಳೂರು, ಜ.24: ಗಣೇಶ್ ಶಿಪ್ಪಿಂಗ್ ಏಜನ್ಸಿಗೆ ಸೇರಿದ ಐದು ಲಾರಿಗಳಿಂದ ಬ್ಯಾಟರಿಗಳನ್ನು ಕಳವುಗೈದ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಜಾಲ್ ನಿವಾಸಿ ಎ.ಎಂ. ಇರ್ಫಾನ್ ಅಲಿಯಾಸ್ ಇರ್ಫಾನ್ (25) ಬಂಧಿತ. ಆರೋಪಿ ಬಳಿಯಿದ್ದ ಐದು ಲಾರಿಯ ಬ್ಯಾಟರಿಗಳು, ಕೃತ್ಯಕ್ಕೆ ಬಳಸಿದ್ದ ಸ್ಕೂಟರ್, ಸ್ಕೂಟರ್ ಒಳಗಿದ್ದ ಸ್ಪ್ಯಾನರ್ ಸೆಟ್ ವಶಕ್ಕೆ ಪಡೆಯಲಾಗಿದೆ.
ಜ.9ರಂದು ಪಣಂಬೂರಿನ ಎನ್ಎಂಪಿಟಿ ಬಳಿಯ ಟಿಂಬರ್ ಯಾರ್ಡ್ ನಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಬ್ಯಾಟರಿ ಕಳವು ಮಾಡಲಾಗಿತ್ತು. ಈ ಬಗ್ಗೆ ಗಣೇಶ್ ಶಿಪ್ಪಿಂಗ್ ಏಜನ್ಸಿ ಮ್ಯಾನೇಜರ್ ಪಣಂಬೂರು ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಜ.21ರಂದು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬಯಲಾಗಿದೆ.
Notorious thief stealing batteries from Timber trucks in the shipping yard arrested by Panambur Police in Mangalore.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm