ಬ್ರೇಕಿಂಗ್ ನ್ಯೂಸ್
24-01-21 08:26 pm Mangaluru Correspondent ಕ್ರೈಂ
ಮಂಗಳೂರು, ಜ.24: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಪತ್ನಿ ಮೇಲೆ ಹಲ್ಲೆ ಮತ್ತು ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಪೊಲೀಸರಿಂದ ಬಂಧನ ಭೀತಿ ಶುರುವಾಗಿದೆ. ಈ ಬಗ್ಗೆ ಅವರ ಪತ್ನಿಯೇ ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೆಎಎಸ್ ಅಧಿಕಾರಿ ಜಿ.ಟಿ. ದಿನೇಶ್ ಕುಮಾರ್ ಹಾಗೂ ಅತ್ತಿಗೆ ರಮ್ಯಾ ಎಂಬವರ ವಿರುದ್ದ ಪತ್ನಿ ಕೆ.ಪಿ. ದೀಪ್ತಿ ದೂರು ದಾಖಲು ಮಾಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೂಲತಃ ಚಿತ್ರದುರ್ಗದ ಸಂತೆಬೆನ್ನೂರಿನ ದೀಪ್ತಿ ಆರ್.ಆರ್.ನಗರದಲ್ಲಿ ವಾಸವಾಗಿದ್ದು, 2015ರಲ್ಲಿ ಹಿಂದು ಸಂಪ್ರದಾಯದಂತೆ ದಿನೇಶ್ ಕುಮಾರ್ ಜೊತೆಗೆ ಮದುವೆಯಾಗಿದ್ದರು. ದೀಪ್ತಿ ಪೋಷಕರು ವರದಕ್ಷಿಣೆ ರೂಪದಲ್ಲಿ ಒಂದು ಕೆಜಿ ಚಿನ್ನ, ಐದು ಕೆಜಿ ಬೆಳ್ಳಿ ನೀಡಿ ಅದ್ಧೂರಿಯಾಗಿ ಮೈಸೂರಿನಲ್ಲಿ ಮದುವೆ ಮಾಡಿದ್ದರು. ಮದುವೆಯ ಫಲವಾಗಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು.
ಆರಂಭದಲ್ಲಿ ಇಬ್ಬರೂ ಅನೋನ್ಯವಾಗಿದ್ದರು. ನಂತರ ಇಬ್ಬರ ಮಧ್ಯೆ ಮನಸ್ತಾಪ ಆಗಿದ್ದು ದಿನೇಶ್ ಮಗು ಮತ್ತು ಪತ್ನಿಗೆ ಏನನ್ನೂ ಕೊಡದೆ ನಿರ್ಲಕ್ಷ್ಯ ವಹಿಸುತ್ತಿದ್ದರು. ಇದನ್ನು ಪ್ರಶ್ನಿಸಿದರೆ ಮನೆಯಿಂದ ಚಿನ್ನಾಭರಣ ತಂದುಕೊಡುವಂತೆ ಮಾನಸಿಕ ಹಾಗೂ ದೈಹಿಕವಾಗಿ ನಿಂದಿಸುತ್ತಿದ್ದ. ಇದಕ್ಕೆ ದಿನೇಶ್ ಕುಮಾರ್ನ ಅತ್ತಿಗೆ ರಮ್ಯಾ ಸಾಥ್ ನೀಡಿದ್ದಳು. ಕಿರುಕುಳದ ಬಗ್ಗೆ ಗೊತ್ತಾಗಿ ಪತ್ನಿ ಕಡೆಯವರು ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿಯನ್ನೂ ನಡೆಸಿದ್ದರು. ಸಂಧಾನದ ಬಳಿಕವೂ ಮತ್ತೆ ವರದಕ್ಷಿಣೆ ತರುವಂತೆ ಗಂಡ ಪೀಡಿಸುತ್ತಿದ್ದ ಎಂದು ಪತ್ನಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
A case of Dowry has been filed against Mangalore Urban Development Authority Commissioner Dinesh Kumar by his wife in Bangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm