ಬ್ರೇಕಿಂಗ್ ನ್ಯೂಸ್
25-01-21 11:14 am Mangalore Correspondent - Special Report ಕ್ರೈಂ
ಬೆಳ್ತಂಗಡಿ, ಜ.25 : ಉಜಿರೆಯ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖಂಡನ ಎಂಪೈರ್ ಹೊಟೇಲಿಗೆ ನುಗ್ಗಿ ಅಲ್ಲಿನ ಕೆಲಸಗಾರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಉಜಿರೆ ನಿವಾಸಿಗಳಾದ ಅಜಿತ್ ಕುಮಾರ್, ಅರುಣ್ ಕುಮಾರ್, ನಿತೀಶ್, ಆಶಿಶ್ ಕುಮಾರ್, ಪರಮೇಶ್ವರ ಹಾಗೂ ನವೀನ್ ಬಂಧಿತ ಆರೋಪಿಗಳು.
ಶನಿವಾರ ರಾತ್ರಿ ಎಂಟು ಗಂಟೆಯ ಸುಮಾರಿಗೆ ಉಜಿರೆಯ ಎಂಪೈರ್ ಹೊಟೇಲಿನಲ್ಲಿ ಕೆಲಸ ಮಾಡುತ್ತಿರುವ ಮುಹಮ್ಮದ್ ಅಲ್ತಾಫ್ ಎಂಬವರು ಪಾರ್ಸೆಲ್ ನೀಡಿ ವಾಪಸ್ ಬರುತ್ತಿರುವುದನ್ನು ಕಾದು ಕುಳಿತಿದ್ದ ತಂಡವೊಂದು ಹಲ್ಲೆ ನಡೆಸಿದೆ. ಅವರು ಹಲ್ಲೆಕೋರರಿಂದ ತಪ್ಪಿಸಿಕೊಂಡು ಹೊಟೇಲ್ಗೆ ಬಂದಿದ್ದಾರೆ. ಈ ವೇಳೆ ತಂಡ ಅಲ್ತಾಫ್ರನ್ನು ಬೆನ್ನಟ್ಟಿಕೊಂಡು ಬಂದು ಹೊಟೇಲ್ಗೆ ನುಗ್ಗಿ ಅಲ್ತಾಫ್ ಹಾಗೂ ಸ್ಥಳದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ.


ವಾರದ ಹಿಂದೆ ಹೊಟೇಲ್ಗೆ ಬಂದಿದ್ದ ಈ ತಂಡ ಹೋಟೆಲ್ ಕೆಲಸಗಾರರೊಂದಿಗೆ ಗಲಾಟೆ ಮಾಡಿದ್ದರು ಎನ್ನಲಾಗಿದ್ದು ಇದರ ಮುಂದುವರಿದ ಭಾಗವಾಗಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.
ಇದೀಗ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸುಮಾರು ಹದಿನೈದು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರ ಬಗ್ಗೆ ಸಿಸಿಟಿವಿ ಕ್ಯಾಮರಾಗಳ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.
Beltangady police on Sunday, January 24 arrested six persons for allegedly barging into a hotel owned by a local BJP leader and assaulting the staff.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm