ಬ್ರೇಕಿಂಗ್ ನ್ಯೂಸ್
25-01-21 12:40 pm Headline Karnataka News Network ಕ್ರೈಂ
ಹಾಸನ, ಜ.25; ಹಾಸನ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋವಿನ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ನಾಲ್ಕು ಟನ್ ಮಾಂಸ ಪತ್ತೆಯಾಗಿದೆ. ಮಾಂಸವನ್ನು ಮಂಗಳೂರಿನ ಮಾರುಕಟ್ಟೆಗೆ ತರಲಾಗುತ್ತಿತ್ತು.
ಹಾಸನದ ಆಲೂರು ಪೊಲೀಸ್ ಠಾಣೆಯ ಎಸ್ಐ ದಿನೇಶ್ ಕುಮಾರ್ ಗಸ್ತಿನಲ್ಲಿದ್ದಾಗ ಖಚಿತ ಮಾಹಿತಿ ದೊರೆತು ಆಲೂರಿನ ಪ್ರಕೃತಿ ನಗರದ ಶೆಡ್ಡಿಗೆ ದಾಳಿ ನಡೆಸಿದ್ದರು. ಪೊಲೀಸರು ದಾಳಿ ನಡೆಸಿದ್ದನ್ನು ನೋಡಿ ಅಲ್ಲಿದ್ದವರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ಆಸುಪಾಸಿನಲ್ಲಿ ಶೋಧ ನಡೆಸಿದ್ದು ಮುನ್ನಾ ಎಂಬಾತ ಪೊದೆಗಳ ಎಡೆಯಲ್ಲಿ ಅಡಗಿಕೊಂಡಿದ್ದು ಪತ್ತೆಯಾಗಿದ್ದು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಪ್ರಶ್ನಿಸಿದಾಗ ಅಕ್ರಮವಾಗಿ ಗೋಮಾಂಸವನ್ನು ಸಾಗಿಸಲು ಯೋಜನೆ ಹಾಕಿದ್ದಾಗಿ ಒಪ್ಪಿಕೊಂಡಿದ್ದಾನೆ.
ನೂತನ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ದೊಡ್ಡ ಪ್ರಮಾಣದಲ್ಲಿ ಅಕ್ರಮ ಗೋಮಾಂಸ ಪತ್ತೆಯಾದ ಮೊದಲ ಪ್ರಕರಣವಾಗಿದ್ದು ಪೊಲೀಸರು ಇತರೇ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಏಳು ವಾಹನಗಳನ್ನು ಜಪ್ತಿ ಮಾಡಿದ್ದು ಹೊಸ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Seven Fish trucks transporting 4 tonnes of beef to Mangalore was Seized by Police at Hassan. Two have been arrested and seven trucks have been seized.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am