ಬ್ರೇಕಿಂಗ್ ನ್ಯೂಸ್
25-01-21 12:40 pm Headline Karnataka News Network ಕ್ರೈಂ
ಹಾಸನ, ಜ.25; ಹಾಸನ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋವಿನ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ನಾಲ್ಕು ಟನ್ ಮಾಂಸ ಪತ್ತೆಯಾಗಿದೆ. ಮಾಂಸವನ್ನು ಮಂಗಳೂರಿನ ಮಾರುಕಟ್ಟೆಗೆ ತರಲಾಗುತ್ತಿತ್ತು.
ಹಾಸನದ ಆಲೂರು ಪೊಲೀಸ್ ಠಾಣೆಯ ಎಸ್ಐ ದಿನೇಶ್ ಕುಮಾರ್ ಗಸ್ತಿನಲ್ಲಿದ್ದಾಗ ಖಚಿತ ಮಾಹಿತಿ ದೊರೆತು ಆಲೂರಿನ ಪ್ರಕೃತಿ ನಗರದ ಶೆಡ್ಡಿಗೆ ದಾಳಿ ನಡೆಸಿದ್ದರು. ಪೊಲೀಸರು ದಾಳಿ ನಡೆಸಿದ್ದನ್ನು ನೋಡಿ ಅಲ್ಲಿದ್ದವರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ಆಸುಪಾಸಿನಲ್ಲಿ ಶೋಧ ನಡೆಸಿದ್ದು ಮುನ್ನಾ ಎಂಬಾತ ಪೊದೆಗಳ ಎಡೆಯಲ್ಲಿ ಅಡಗಿಕೊಂಡಿದ್ದು ಪತ್ತೆಯಾಗಿದ್ದು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಪ್ರಶ್ನಿಸಿದಾಗ ಅಕ್ರಮವಾಗಿ ಗೋಮಾಂಸವನ್ನು ಸಾಗಿಸಲು ಯೋಜನೆ ಹಾಕಿದ್ದಾಗಿ ಒಪ್ಪಿಕೊಂಡಿದ್ದಾನೆ.
ನೂತನ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ದೊಡ್ಡ ಪ್ರಮಾಣದಲ್ಲಿ ಅಕ್ರಮ ಗೋಮಾಂಸ ಪತ್ತೆಯಾದ ಮೊದಲ ಪ್ರಕರಣವಾಗಿದ್ದು ಪೊಲೀಸರು ಇತರೇ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಏಳು ವಾಹನಗಳನ್ನು ಜಪ್ತಿ ಮಾಡಿದ್ದು ಹೊಸ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Seven Fish trucks transporting 4 tonnes of beef to Mangalore was Seized by Police at Hassan. Two have been arrested and seven trucks have been seized.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm