ಬ್ರೇಕಿಂಗ್ ನ್ಯೂಸ್
25-01-21 12:40 pm Headline Karnataka News Network ಕ್ರೈಂ
ಹಾಸನ, ಜ.25; ಹಾಸನ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋವಿನ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ನಾಲ್ಕು ಟನ್ ಮಾಂಸ ಪತ್ತೆಯಾಗಿದೆ. ಮಾಂಸವನ್ನು ಮಂಗಳೂರಿನ ಮಾರುಕಟ್ಟೆಗೆ ತರಲಾಗುತ್ತಿತ್ತು.
ಹಾಸನದ ಆಲೂರು ಪೊಲೀಸ್ ಠಾಣೆಯ ಎಸ್ಐ ದಿನೇಶ್ ಕುಮಾರ್ ಗಸ್ತಿನಲ್ಲಿದ್ದಾಗ ಖಚಿತ ಮಾಹಿತಿ ದೊರೆತು ಆಲೂರಿನ ಪ್ರಕೃತಿ ನಗರದ ಶೆಡ್ಡಿಗೆ ದಾಳಿ ನಡೆಸಿದ್ದರು. ಪೊಲೀಸರು ದಾಳಿ ನಡೆಸಿದ್ದನ್ನು ನೋಡಿ ಅಲ್ಲಿದ್ದವರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ಆಸುಪಾಸಿನಲ್ಲಿ ಶೋಧ ನಡೆಸಿದ್ದು ಮುನ್ನಾ ಎಂಬಾತ ಪೊದೆಗಳ ಎಡೆಯಲ್ಲಿ ಅಡಗಿಕೊಂಡಿದ್ದು ಪತ್ತೆಯಾಗಿದ್ದು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಪ್ರಶ್ನಿಸಿದಾಗ ಅಕ್ರಮವಾಗಿ ಗೋಮಾಂಸವನ್ನು ಸಾಗಿಸಲು ಯೋಜನೆ ಹಾಕಿದ್ದಾಗಿ ಒಪ್ಪಿಕೊಂಡಿದ್ದಾನೆ.
ನೂತನ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ದೊಡ್ಡ ಪ್ರಮಾಣದಲ್ಲಿ ಅಕ್ರಮ ಗೋಮಾಂಸ ಪತ್ತೆಯಾದ ಮೊದಲ ಪ್ರಕರಣವಾಗಿದ್ದು ಪೊಲೀಸರು ಇತರೇ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಏಳು ವಾಹನಗಳನ್ನು ಜಪ್ತಿ ಮಾಡಿದ್ದು ಹೊಸ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Seven Fish trucks transporting 4 tonnes of beef to Mangalore was Seized by Police at Hassan. Two have been arrested and seven trucks have been seized.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm