ಬ್ರೇಕಿಂಗ್ ನ್ಯೂಸ್
25-01-21 12:40 pm Headline Karnataka News Network ಕ್ರೈಂ
ಹಾಸನ, ಜ.25; ಹಾಸನ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋವಿನ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ನಾಲ್ಕು ಟನ್ ಮಾಂಸ ಪತ್ತೆಯಾಗಿದೆ. ಮಾಂಸವನ್ನು ಮಂಗಳೂರಿನ ಮಾರುಕಟ್ಟೆಗೆ ತರಲಾಗುತ್ತಿತ್ತು.
ಹಾಸನದ ಆಲೂರು ಪೊಲೀಸ್ ಠಾಣೆಯ ಎಸ್ಐ ದಿನೇಶ್ ಕುಮಾರ್ ಗಸ್ತಿನಲ್ಲಿದ್ದಾಗ ಖಚಿತ ಮಾಹಿತಿ ದೊರೆತು ಆಲೂರಿನ ಪ್ರಕೃತಿ ನಗರದ ಶೆಡ್ಡಿಗೆ ದಾಳಿ ನಡೆಸಿದ್ದರು. ಪೊಲೀಸರು ದಾಳಿ ನಡೆಸಿದ್ದನ್ನು ನೋಡಿ ಅಲ್ಲಿದ್ದವರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ಆಸುಪಾಸಿನಲ್ಲಿ ಶೋಧ ನಡೆಸಿದ್ದು ಮುನ್ನಾ ಎಂಬಾತ ಪೊದೆಗಳ ಎಡೆಯಲ್ಲಿ ಅಡಗಿಕೊಂಡಿದ್ದು ಪತ್ತೆಯಾಗಿದ್ದು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಪ್ರಶ್ನಿಸಿದಾಗ ಅಕ್ರಮವಾಗಿ ಗೋಮಾಂಸವನ್ನು ಸಾಗಿಸಲು ಯೋಜನೆ ಹಾಕಿದ್ದಾಗಿ ಒಪ್ಪಿಕೊಂಡಿದ್ದಾನೆ.
ನೂತನ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ದೊಡ್ಡ ಪ್ರಮಾಣದಲ್ಲಿ ಅಕ್ರಮ ಗೋಮಾಂಸ ಪತ್ತೆಯಾದ ಮೊದಲ ಪ್ರಕರಣವಾಗಿದ್ದು ಪೊಲೀಸರು ಇತರೇ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಏಳು ವಾಹನಗಳನ್ನು ಜಪ್ತಿ ಮಾಡಿದ್ದು ಹೊಸ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Seven Fish trucks transporting 4 tonnes of beef to Mangalore was Seized by Police at Hassan. Two have been arrested and seven trucks have been seized.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am