ಬ್ರೇಕಿಂಗ್ ನ್ಯೂಸ್
26-01-21 03:44 pm Mangalore Correspondent ಕ್ರೈಂ
ಕೊಣಾಜೆ, ಜ.26 ; ಕಳೆದ ಜ.15 ರಂದು ದೇರಳಕಟ್ಟೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ನುಗ್ಗಿ ಕ್ಯಾಷ್ ಕೌಂಟರಿಂದ ನಗದು ಕಳವುಗೈದಿದ್ದಲ್ಲದೆ ಲಾಕರನ್ನು ಒಡೆಯಲು ಪ್ರಯತ್ನಿಸಿದ ಪ್ರಕರಣದಲ್ಲಿ ಕೊಣಾಜೆ ಪೊಲೀಸರು ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ.
ಎರಡು ವಾರದ ಹಿಂದೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹೊರಾಂಗಣದ ಕ್ಯಾಷ್ ಕೌಂಟರಿಂದ ಕಳ್ಳರು 2000 ರೂಪಾಯಿಗಳನ್ನು ಎಗರಿಸಿ ಲಾಕರ್ ಮುರಿಯಲು ಪ್ರಯತ್ನಿಸಿದ್ದರು. ಈ ಬಗ್ಗೆ ದೇವಸ್ಥಾನದ ಸಿಸಿಟಿವಿ ಪೂಟೇಜಲ್ಲಿ ವೀಡಿಯೋ ದಾಖಲಾಗಿದ್ದು, ದೇವಸ್ಥಾನದ ಆಡಳಿತ ಕಮಿಟಿ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.
ಕಳ್ಳತನದ ಸಂಬಂಧ ಕೊಣಾಜೆ ಪೊಲೀಸರು ಕೆ.ಸಿ ರೋಡ್ ಮೂಲದ ಮಹಮ್ಮದ್ ಆಶ್ರಫ್, ನಿಝಾಂ ಎಂಬವರನ್ನು ಬಂಧಿಸಿದ್ದು ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
The konaje police have arrested two persons involved in the theft of cash from Temple offering box.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am