ಬ್ರೇಕಿಂಗ್ ನ್ಯೂಸ್
26-01-21 03:44 pm Mangalore Correspondent ಕ್ರೈಂ
ಕೊಣಾಜೆ, ಜ.26 ; ಕಳೆದ ಜ.15 ರಂದು ದೇರಳಕಟ್ಟೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ನುಗ್ಗಿ ಕ್ಯಾಷ್ ಕೌಂಟರಿಂದ ನಗದು ಕಳವುಗೈದಿದ್ದಲ್ಲದೆ ಲಾಕರನ್ನು ಒಡೆಯಲು ಪ್ರಯತ್ನಿಸಿದ ಪ್ರಕರಣದಲ್ಲಿ ಕೊಣಾಜೆ ಪೊಲೀಸರು ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ.
ಎರಡು ವಾರದ ಹಿಂದೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹೊರಾಂಗಣದ ಕ್ಯಾಷ್ ಕೌಂಟರಿಂದ ಕಳ್ಳರು 2000 ರೂಪಾಯಿಗಳನ್ನು ಎಗರಿಸಿ ಲಾಕರ್ ಮುರಿಯಲು ಪ್ರಯತ್ನಿಸಿದ್ದರು. ಈ ಬಗ್ಗೆ ದೇವಸ್ಥಾನದ ಸಿಸಿಟಿವಿ ಪೂಟೇಜಲ್ಲಿ ವೀಡಿಯೋ ದಾಖಲಾಗಿದ್ದು, ದೇವಸ್ಥಾನದ ಆಡಳಿತ ಕಮಿಟಿ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.
ಕಳ್ಳತನದ ಸಂಬಂಧ ಕೊಣಾಜೆ ಪೊಲೀಸರು ಕೆ.ಸಿ ರೋಡ್ ಮೂಲದ ಮಹಮ್ಮದ್ ಆಶ್ರಫ್, ನಿಝಾಂ ಎಂಬವರನ್ನು ಬಂಧಿಸಿದ್ದು ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
The konaje police have arrested two persons involved in the theft of cash from Temple offering box.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm