ಬ್ರೇಕಿಂಗ್ ನ್ಯೂಸ್
26-01-21 09:45 pm Mangaluru Correspondent ಕ್ರೈಂ
ಮಂಗಳೂರು, ಜ.26: ಮಂಗಳೂರು ವಿಮಾನ ನಿಲ್ದಾಣದಲ್ಲಿ ಮತ್ತೆ ಚಿನ್ನ ಕಳ್ಳಸಾಗಣೆ ಪ್ರಯತ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಆರೋಪಿ ಕಾಸರಗೋಡು ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಕಾಸರಗೋಡಿನ ಅಬ್ದುಲ್ ರಶೀದ್ ಅದ್ದುಕ್ಕಮ್ ಕೊಟ್ಟುಂಬ ಬಂಧಿತ ವ್ಯಕ್ತಿ. ಈತ ಗುದ ನಾಳದಲ್ಲಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ ಉಂಡೆಗಳನ್ನಾಗಿಸಿ ತರುತ್ತಿದ್ದ. ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ, 658 ಗ್ರಾಂ 24 ಕ್ಯಾರೆಟ್ ಪ್ಯೂರ್ ಚಿನ್ನ ಪತ್ತೆಯಾಗಿದ್ದು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು 33.29 ಲಕ್ಷ ಎಂದು ಕಸ್ಟಮ್ಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.
ಆರೋಪಿ ಅಬ್ದುಲ್ ರಶೀದ್ ಜ.26ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಎಂದು ಚಿನ್ನವನ್ನು ಪತ್ತೆ ಮಾಡಿರುವ ಬಗ್ಗೆ ಕಸ್ಟಮ್ಸ್ ಇಲಾಖೆಯವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಇದೇ ರೀತಿಯ ಮತ್ತೊಂದು ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿ, 1.119 ಕೇಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಜ.25 ರಂದು ದುಬೈನಿಂದ ಆಗಮಿಸಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಇಬ್ಬರು ಆಗಮಿಸಿದ್ದು ಅಕ್ರಮವಾಗಿ ತರುತ್ತಿದ್ದ 57 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಹೆಸರನ್ನು ಕಸ್ಟಮ್ಸ್ ಅಧಿಕಾರಿಗಳು ಬಹಿರಂಗ ಪಡಿಸಿಲ್ಲ.
Mangaluru International Airport customs have bust two smuggling incidents at mangalore airport seize gold worth rs 90 lac 90 lac
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am