ಬ್ರೇಕಿಂಗ್ ನ್ಯೂಸ್
26-01-21 09:45 pm Mangaluru Correspondent ಕ್ರೈಂ
ಮಂಗಳೂರು, ಜ.26: ಮಂಗಳೂರು ವಿಮಾನ ನಿಲ್ದಾಣದಲ್ಲಿ ಮತ್ತೆ ಚಿನ್ನ ಕಳ್ಳಸಾಗಣೆ ಪ್ರಯತ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಆರೋಪಿ ಕಾಸರಗೋಡು ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಕಾಸರಗೋಡಿನ ಅಬ್ದುಲ್ ರಶೀದ್ ಅದ್ದುಕ್ಕಮ್ ಕೊಟ್ಟುಂಬ ಬಂಧಿತ ವ್ಯಕ್ತಿ. ಈತ ಗುದ ನಾಳದಲ್ಲಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ ಉಂಡೆಗಳನ್ನಾಗಿಸಿ ತರುತ್ತಿದ್ದ. ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ, 658 ಗ್ರಾಂ 24 ಕ್ಯಾರೆಟ್ ಪ್ಯೂರ್ ಚಿನ್ನ ಪತ್ತೆಯಾಗಿದ್ದು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು 33.29 ಲಕ್ಷ ಎಂದು ಕಸ್ಟಮ್ಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.
ಆರೋಪಿ ಅಬ್ದುಲ್ ರಶೀದ್ ಜ.26ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಎಂದು ಚಿನ್ನವನ್ನು ಪತ್ತೆ ಮಾಡಿರುವ ಬಗ್ಗೆ ಕಸ್ಟಮ್ಸ್ ಇಲಾಖೆಯವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಇದೇ ರೀತಿಯ ಮತ್ತೊಂದು ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿ, 1.119 ಕೇಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಜ.25 ರಂದು ದುಬೈನಿಂದ ಆಗಮಿಸಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಇಬ್ಬರು ಆಗಮಿಸಿದ್ದು ಅಕ್ರಮವಾಗಿ ತರುತ್ತಿದ್ದ 57 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಹೆಸರನ್ನು ಕಸ್ಟಮ್ಸ್ ಅಧಿಕಾರಿಗಳು ಬಹಿರಂಗ ಪಡಿಸಿಲ್ಲ.
Mangaluru International Airport customs have bust two smuggling incidents at mangalore airport seize gold worth rs 90 lac 90 lac
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am