ಬ್ರೇಕಿಂಗ್ ನ್ಯೂಸ್
27-01-21 07:02 pm Mangaluru Correspondent ಕ್ರೈಂ
ಉಳ್ಳಾಲ, ಜ.27: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದ ಯುವಕನೋರ್ವ ತಪಾಸಣೆ ನಡೆಸುತ್ತಿದ್ದ ಮಹಿಳಾ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆದರೆ, ಸಂತ್ರಸ್ತ ವೈದ್ಯೆ ಮಾತ್ರ ಆರೋಪಿಯ ವಿರುದ್ಧ ಕೇಸು ದಾಖಲಿಸಲು ಹಿಂದೇಟು ಹಾಕಿದ್ದಾರೆ.
ಕೆ.ಸಿ.ರೋಡ್ ಕಾಟಂಗರಗುಡ್ಡೆ ನಿವಾಸಿ ಇಬ್ರಾಹಿಂ ಖಲೀಲ್(27) ಎಂಬಾತ ಆರೋಪಿಯಾಗಿದ್ದು ಆರೋಗ್ಯ ತಪಾಸಣೆ ನಡೆಸುತ್ತಿದ್ದ ವೈದ್ಯೆಯ ಎದೆಯನ್ನು ಮುಟ್ಟಿ ಕಿರುಕುಳ ನೀಡಿದ್ದ. ಬಳಿಕ ಅಲ್ಲಿನ ಸಿಬಂದಿ ಮಾಹಿತಿಯಂತೆ ಉಳ್ಳಾಲ ಪೊಲೀಸರು ತಕ್ಷಣವೇ ಬಂಧಿಸಿದ್ದರು. ಸಂತ್ರಸ್ತ ಯುವತಿ ಆಂಧ್ರ ಮೂಲದವರೆನ್ನಲಾಗಿದ್ದು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ವೈದ್ಯಕೀಯ ಕೋರ್ಸ್ ಪೂರೈಸಿ ಇಂಟರ್ನ್ ಶಿಪ್ ನಡೆಸುತ್ತಿದ್ದರು ಎನ್ನಲಾಗಿದೆ. ಸರಕಾರದ ನಿಯಮ ಪ್ರಕಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಲು ನಿಯೋಜಿತರಾಗಿದ್ದರು.

ಮೌಖಿಕ ದೂರಿನಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದು ಈಗ ಲಿಖಿತ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಪ್ರಕರಣ ದಾಖಲಿಸಲು ಸಂತ್ರಸ್ತ ಯುವತಿ ಮತ್ತು ಆಕೆಯ ತಂದೆ ಹಿಂಜರಿಯುತ್ತಿದ್ದಾರೆ. ಕೇಸು ದಾಖಲಿಸಿ ಅದರ ಹಿಂದೆ ಹೋಗುವುದು ಯಾಕೆಂದು ಹಿಂಜರಿದಿದ್ದಾರೆ. ಕಿರುಕುಳ ಪ್ರಕರಣದಲ್ಲಿ ಪೊಲೀಸರು ಸ್ವಯಂ ಪ್ರಕರಣವನ್ನು ದಾಖಲಿಸದಂತೆ ರಾಜಕೀಯ ಮುಖಂಡರು ಉಳ್ಳಾಲ ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆಂದು ತಿಳಿದು ಬಂದಿದೆ.
ಉನ್ನತ ಶಿಕ್ಷಣ ಪಡೆದಿರುವ ವೈದ್ಯೆಯೇ ತನಗಾದ ಅನ್ಯಾಯದ ವಿರುದ್ಧ ಕೇಸು ದಾಖಲಿಸದೆ ರಾಜಿ ಸಂಧಾನಕ್ಕೆ ಮುಂದಾದರೆ ಕಾಮುಕರು ಆರೋಗ್ಯ ಕೇಂದ್ರಗಳಲ್ಲಿ ಅತ್ಯಾಚಾರ ಮಾಡಿದರೂ ಆಶ್ಚರ್ಯ ಇರಲ್ಲ ! ಬೆಳಗ್ಗೆ ನರ್ಸ್ ಯುವತಿಗೆ ಕಿರುಕುಳ ಎಂದು ಹೇಳಲಾಗಿತ್ತು. ಈಗ ಆಕೆ ಕೆಎಂಸಿಯ ವೈದ್ಯೆ ಎನ್ನುವ ವಿಚಾರ ತಿಳಿದುಬಂದಿದೆ.
Read: ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಬಂದಿದ್ದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ, ಕಾಮುಕ ಬಂಧನ
A Doctor was sexually harassed by a patient in kotekar health centre in Mangalore. But the victim Doctor steps back to file a complaint to Ullal police station in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am