ಬ್ರೇಕಿಂಗ್ ನ್ಯೂಸ್
28-01-21 10:53 am Mangalore Correspondent ಕ್ರೈಂ
ಉಪ್ಪಿನಂಗಡಿ, ಜ.28 : ಗ್ರಾಹಕನಂತೆ ನಟಿಸಿ ಸಹಕಾರಿ ಸಂಸ್ಥೆಗಳಿಗೆ ಭೇಟಿ ನೀಡಿ ನಕಲಿ ಚಿನ್ನವನ್ನು ಅಡವಿಟ್ಟು ಲಕ್ಷಾಂತರ ರೂ. ದೋಚಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಬೇರಿಕೆ ಕಾಯಕ್ಕಾಡ್ ನಿವಾಸಿ ಗಿರೀಶ್ ಕುಮಾರ್ (32) ಬಂಧಿತ ಆರೋಪಿ. ಎರಡು ದಿನಗಳ ಹಿಂದೆ ಕೇರಳ ನೋಂದಣಿಯ ಕಾರಿನಲ್ಲಿ ಆಗಮಿಸಿದ್ದ ಆರೋಪಿ ಉಪ್ಪಿನಂಗಡಿಯ ಸಹಕಾರಿ ಬ್ಯಾಂಕಿನಲ್ಲಿ ಚಿನ್ನವನ್ನು ಅಡವಿರಿಸಿ ಹಣ ಸಾಲ ಪಡೆದಿದ್ದ. ಬಿಝಿಯಾಗಿದ್ದ ಆತ ಅರ್ಜೆಂಟ್ ಹಣ ಬೇಕೆಂದು ಕೇಳಿದ್ದು ನೈಜ ಚಿನ್ನಾಭರಣ ಎಂದೇ ಭಾವಿಸಿ ಅದನ್ನು ಪರಿಶೀಲಿಸುವ ಮೊದಲೇ ಸಿಬಂದಿ ಹಣ ನೀಡಿದ್ದರು. ಆತ ನೀಡಿದ ಆಭರಣ ಅಸಲಿ ಅಲ್ಲ ಎಂದು ಪರಿಶೀಲನೆ ವೇಳೆ ಗೊತ್ತಾಗಿದ್ದು ಅಷ್ಟರಲ್ಲಿ ಆರೋಪಿ ಹಣ ಒಯ್ದಾಗಿತ್ತು. ಈ ಬಗ್ಗೆ ದೂರು ದಾಖಲಾಗಿತ್ತು.
ಒಂದೇ ದಿನ ಇದೇ ವ್ಯಕ್ತಿ ಉಪ್ಪಿನಂಗಡಿಯಲ್ಲಿ ಎರಡು ಸಹಕಾರಿ ಸಂಸ್ಥೆಗಳಿಗೆ ನಕಲಿ ಚಿನ್ನವಿಟ್ಟು ವಂಚಿಸಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು. ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕ ಈರಯ್ಯ ಡಿ.ಎನ್. ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಿದೆ.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm