ಬ್ರೇಕಿಂಗ್ ನ್ಯೂಸ್
28-01-21 10:53 am Mangalore Correspondent ಕ್ರೈಂ
ಉಪ್ಪಿನಂಗಡಿ, ಜ.28 : ಗ್ರಾಹಕನಂತೆ ನಟಿಸಿ ಸಹಕಾರಿ ಸಂಸ್ಥೆಗಳಿಗೆ ಭೇಟಿ ನೀಡಿ ನಕಲಿ ಚಿನ್ನವನ್ನು ಅಡವಿಟ್ಟು ಲಕ್ಷಾಂತರ ರೂ. ದೋಚಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಬೇರಿಕೆ ಕಾಯಕ್ಕಾಡ್ ನಿವಾಸಿ ಗಿರೀಶ್ ಕುಮಾರ್ (32) ಬಂಧಿತ ಆರೋಪಿ. ಎರಡು ದಿನಗಳ ಹಿಂದೆ ಕೇರಳ ನೋಂದಣಿಯ ಕಾರಿನಲ್ಲಿ ಆಗಮಿಸಿದ್ದ ಆರೋಪಿ ಉಪ್ಪಿನಂಗಡಿಯ ಸಹಕಾರಿ ಬ್ಯಾಂಕಿನಲ್ಲಿ ಚಿನ್ನವನ್ನು ಅಡವಿರಿಸಿ ಹಣ ಸಾಲ ಪಡೆದಿದ್ದ. ಬಿಝಿಯಾಗಿದ್ದ ಆತ ಅರ್ಜೆಂಟ್ ಹಣ ಬೇಕೆಂದು ಕೇಳಿದ್ದು ನೈಜ ಚಿನ್ನಾಭರಣ ಎಂದೇ ಭಾವಿಸಿ ಅದನ್ನು ಪರಿಶೀಲಿಸುವ ಮೊದಲೇ ಸಿಬಂದಿ ಹಣ ನೀಡಿದ್ದರು. ಆತ ನೀಡಿದ ಆಭರಣ ಅಸಲಿ ಅಲ್ಲ ಎಂದು ಪರಿಶೀಲನೆ ವೇಳೆ ಗೊತ್ತಾಗಿದ್ದು ಅಷ್ಟರಲ್ಲಿ ಆರೋಪಿ ಹಣ ಒಯ್ದಾಗಿತ್ತು. ಈ ಬಗ್ಗೆ ದೂರು ದಾಖಲಾಗಿತ್ತು.
ಒಂದೇ ದಿನ ಇದೇ ವ್ಯಕ್ತಿ ಉಪ್ಪಿನಂಗಡಿಯಲ್ಲಿ ಎರಡು ಸಹಕಾರಿ ಸಂಸ್ಥೆಗಳಿಗೆ ನಕಲಿ ಚಿನ್ನವಿಟ್ಟು ವಂಚಿಸಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು. ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕ ಈರಯ್ಯ ಡಿ.ಎನ್. ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am