ಬ್ರೇಕಿಂಗ್ ನ್ಯೂಸ್
28-01-21 10:53 am Mangalore Correspondent ಕ್ರೈಂ
ಉಪ್ಪಿನಂಗಡಿ, ಜ.28 : ಗ್ರಾಹಕನಂತೆ ನಟಿಸಿ ಸಹಕಾರಿ ಸಂಸ್ಥೆಗಳಿಗೆ ಭೇಟಿ ನೀಡಿ ನಕಲಿ ಚಿನ್ನವನ್ನು ಅಡವಿಟ್ಟು ಲಕ್ಷಾಂತರ ರೂ. ದೋಚಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಬೇರಿಕೆ ಕಾಯಕ್ಕಾಡ್ ನಿವಾಸಿ ಗಿರೀಶ್ ಕುಮಾರ್ (32) ಬಂಧಿತ ಆರೋಪಿ. ಎರಡು ದಿನಗಳ ಹಿಂದೆ ಕೇರಳ ನೋಂದಣಿಯ ಕಾರಿನಲ್ಲಿ ಆಗಮಿಸಿದ್ದ ಆರೋಪಿ ಉಪ್ಪಿನಂಗಡಿಯ ಸಹಕಾರಿ ಬ್ಯಾಂಕಿನಲ್ಲಿ ಚಿನ್ನವನ್ನು ಅಡವಿರಿಸಿ ಹಣ ಸಾಲ ಪಡೆದಿದ್ದ. ಬಿಝಿಯಾಗಿದ್ದ ಆತ ಅರ್ಜೆಂಟ್ ಹಣ ಬೇಕೆಂದು ಕೇಳಿದ್ದು ನೈಜ ಚಿನ್ನಾಭರಣ ಎಂದೇ ಭಾವಿಸಿ ಅದನ್ನು ಪರಿಶೀಲಿಸುವ ಮೊದಲೇ ಸಿಬಂದಿ ಹಣ ನೀಡಿದ್ದರು. ಆತ ನೀಡಿದ ಆಭರಣ ಅಸಲಿ ಅಲ್ಲ ಎಂದು ಪರಿಶೀಲನೆ ವೇಳೆ ಗೊತ್ತಾಗಿದ್ದು ಅಷ್ಟರಲ್ಲಿ ಆರೋಪಿ ಹಣ ಒಯ್ದಾಗಿತ್ತು. ಈ ಬಗ್ಗೆ ದೂರು ದಾಖಲಾಗಿತ್ತು.
ಒಂದೇ ದಿನ ಇದೇ ವ್ಯಕ್ತಿ ಉಪ್ಪಿನಂಗಡಿಯಲ್ಲಿ ಎರಡು ಸಹಕಾರಿ ಸಂಸ್ಥೆಗಳಿಗೆ ನಕಲಿ ಚಿನ್ನವಿಟ್ಟು ವಂಚಿಸಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು. ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕ ಈರಯ್ಯ ಡಿ.ಎನ್. ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am