ಬ್ರೇಕಿಂಗ್ ನ್ಯೂಸ್
28-01-21 01:29 pm Headline Karnataka News Network ಕ್ರೈಂ
ನವದೆಹಲಿ, ಜ. 28 : ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಪಿಎಂಸಿ ಬ್ಯಾಂಕ್ ಸಾಲ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ (ಪಿಎಂಎಲ್ಎ) ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಜ.23ರಂದು ಮೆಹುಲ್ ಥಾಕೂರ್ ಮತ್ತು ವಿವಾ ಗ್ರೂಪ್ ಡೈರೆಕ್ಟರ್ ಮದನ್ ಗೋಪಾಲ್ ಚತುರ್ವೇದಿ ಎಂಬವರನ್ನು ಬಂಧಿಸಿದ್ದರು. ಇಡಿ ಅಧಿಕಾರಿಗಳು ಅಂಡರ್ ವರ್ಲ್ಡ್ ಡಾನ್ ಭಾಯಿ ಠಾಕೂರ್ ಮನೆ, ವಿವಾ ಗ್ರೂಪ್ ಕಚೇರಿ ಸೇರಿದಂತೆ ಹತ್ತು ಕಡೆ ದಾಳಿ ನಡೆಸಿದ್ದರು.


ಎಚ್ ಡಿಐಎಲ್ ಪ್ರವರ್ತಕರಾದ ಸಾರಂಗ್ ಮತ್ತು ರಾಕೇಶ್ ವಾಧ್ವಾನ್ ಪಿಎಂಸಿ ಬ್ಯಾಂಕ್ ಹಗರಣದಲ್ಲಿ ಪ್ರಮುಖ ಆರೋಪಿಗಳು. ಎಚ್ ಡಿಐಎಲ್, ಮ್ಯಾಕ್ ಸ್ಟಾರ್ ಗ್ರೂಪ್ ನಲ್ಲಿ ಪಾಲುದಾರಿಕೆ ಹೊಂದಿದ್ದು ಯೆಸ್ ಬ್ಯಾಂಕ್ ನಿಂದ ಇನ್ನೂರು ಕೋಟಿ ರೂಪಾಯಿ ಸಾಲ ಪಡೆದಿತ್ತು. ಆದರೆ, ಈ ಸಾಲ ಪಡೆದಿದ್ದು ಮ್ಯಾಕ್ ಸ್ಟಾರ್ ಗ್ರೂಪಿಗೆ ತಿಳಿದಿರಲಿಲ್ಲ ಎನ್ನಲಾಗಿದೆ. ಈಗ ಇಡಿ ಅಧಿಕಾರಿಗಳು ಎರಡೂ ಕಂಪನಿಗಳ ನಿರ್ದೇಶಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
The Enforcement Directorate (ED) on Wednesday arrested YES Bank founder Rana Kapoor in another money laundering case related to Mack star Group and PMC Bank. Kapoor is the third person to be arrested in the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am