ಬ್ರೇಕಿಂಗ್ ನ್ಯೂಸ್
28-01-21 01:29 pm Headline Karnataka News Network ಕ್ರೈಂ
ನವದೆಹಲಿ, ಜ. 28 : ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಪಿಎಂಸಿ ಬ್ಯಾಂಕ್ ಸಾಲ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ (ಪಿಎಂಎಲ್ಎ) ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಜ.23ರಂದು ಮೆಹುಲ್ ಥಾಕೂರ್ ಮತ್ತು ವಿವಾ ಗ್ರೂಪ್ ಡೈರೆಕ್ಟರ್ ಮದನ್ ಗೋಪಾಲ್ ಚತುರ್ವೇದಿ ಎಂಬವರನ್ನು ಬಂಧಿಸಿದ್ದರು. ಇಡಿ ಅಧಿಕಾರಿಗಳು ಅಂಡರ್ ವರ್ಲ್ಡ್ ಡಾನ್ ಭಾಯಿ ಠಾಕೂರ್ ಮನೆ, ವಿವಾ ಗ್ರೂಪ್ ಕಚೇರಿ ಸೇರಿದಂತೆ ಹತ್ತು ಕಡೆ ದಾಳಿ ನಡೆಸಿದ್ದರು.
ಎಚ್ ಡಿಐಎಲ್ ಪ್ರವರ್ತಕರಾದ ಸಾರಂಗ್ ಮತ್ತು ರಾಕೇಶ್ ವಾಧ್ವಾನ್ ಪಿಎಂಸಿ ಬ್ಯಾಂಕ್ ಹಗರಣದಲ್ಲಿ ಪ್ರಮುಖ ಆರೋಪಿಗಳು. ಎಚ್ ಡಿಐಎಲ್, ಮ್ಯಾಕ್ ಸ್ಟಾರ್ ಗ್ರೂಪ್ ನಲ್ಲಿ ಪಾಲುದಾರಿಕೆ ಹೊಂದಿದ್ದು ಯೆಸ್ ಬ್ಯಾಂಕ್ ನಿಂದ ಇನ್ನೂರು ಕೋಟಿ ರೂಪಾಯಿ ಸಾಲ ಪಡೆದಿತ್ತು. ಆದರೆ, ಈ ಸಾಲ ಪಡೆದಿದ್ದು ಮ್ಯಾಕ್ ಸ್ಟಾರ್ ಗ್ರೂಪಿಗೆ ತಿಳಿದಿರಲಿಲ್ಲ ಎನ್ನಲಾಗಿದೆ. ಈಗ ಇಡಿ ಅಧಿಕಾರಿಗಳು ಎರಡೂ ಕಂಪನಿಗಳ ನಿರ್ದೇಶಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
The Enforcement Directorate (ED) on Wednesday arrested YES Bank founder Rana Kapoor in another money laundering case related to Mack star Group and PMC Bank. Kapoor is the third person to be arrested in the case.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm