ಬ್ರೇಕಿಂಗ್ ನ್ಯೂಸ್
28-01-21 01:29 pm Headline Karnataka News Network ಕ್ರೈಂ
ನವದೆಹಲಿ, ಜ. 28 : ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಪಿಎಂಸಿ ಬ್ಯಾಂಕ್ ಸಾಲ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ (ಪಿಎಂಎಲ್ಎ) ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಜ.23ರಂದು ಮೆಹುಲ್ ಥಾಕೂರ್ ಮತ್ತು ವಿವಾ ಗ್ರೂಪ್ ಡೈರೆಕ್ಟರ್ ಮದನ್ ಗೋಪಾಲ್ ಚತುರ್ವೇದಿ ಎಂಬವರನ್ನು ಬಂಧಿಸಿದ್ದರು. ಇಡಿ ಅಧಿಕಾರಿಗಳು ಅಂಡರ್ ವರ್ಲ್ಡ್ ಡಾನ್ ಭಾಯಿ ಠಾಕೂರ್ ಮನೆ, ವಿವಾ ಗ್ರೂಪ್ ಕಚೇರಿ ಸೇರಿದಂತೆ ಹತ್ತು ಕಡೆ ದಾಳಿ ನಡೆಸಿದ್ದರು.


ಎಚ್ ಡಿಐಎಲ್ ಪ್ರವರ್ತಕರಾದ ಸಾರಂಗ್ ಮತ್ತು ರಾಕೇಶ್ ವಾಧ್ವಾನ್ ಪಿಎಂಸಿ ಬ್ಯಾಂಕ್ ಹಗರಣದಲ್ಲಿ ಪ್ರಮುಖ ಆರೋಪಿಗಳು. ಎಚ್ ಡಿಐಎಲ್, ಮ್ಯಾಕ್ ಸ್ಟಾರ್ ಗ್ರೂಪ್ ನಲ್ಲಿ ಪಾಲುದಾರಿಕೆ ಹೊಂದಿದ್ದು ಯೆಸ್ ಬ್ಯಾಂಕ್ ನಿಂದ ಇನ್ನೂರು ಕೋಟಿ ರೂಪಾಯಿ ಸಾಲ ಪಡೆದಿತ್ತು. ಆದರೆ, ಈ ಸಾಲ ಪಡೆದಿದ್ದು ಮ್ಯಾಕ್ ಸ್ಟಾರ್ ಗ್ರೂಪಿಗೆ ತಿಳಿದಿರಲಿಲ್ಲ ಎನ್ನಲಾಗಿದೆ. ಈಗ ಇಡಿ ಅಧಿಕಾರಿಗಳು ಎರಡೂ ಕಂಪನಿಗಳ ನಿರ್ದೇಶಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
The Enforcement Directorate (ED) on Wednesday arrested YES Bank founder Rana Kapoor in another money laundering case related to Mack star Group and PMC Bank. Kapoor is the third person to be arrested in the case.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm