ಬ್ರೇಕಿಂಗ್ ನ್ಯೂಸ್
28-01-21 01:29 pm Headline Karnataka News Network ಕ್ರೈಂ
ನವದೆಹಲಿ, ಜ. 28 : ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಪಿಎಂಸಿ ಬ್ಯಾಂಕ್ ಸಾಲ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ (ಪಿಎಂಎಲ್ಎ) ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಜ.23ರಂದು ಮೆಹುಲ್ ಥಾಕೂರ್ ಮತ್ತು ವಿವಾ ಗ್ರೂಪ್ ಡೈರೆಕ್ಟರ್ ಮದನ್ ಗೋಪಾಲ್ ಚತುರ್ವೇದಿ ಎಂಬವರನ್ನು ಬಂಧಿಸಿದ್ದರು. ಇಡಿ ಅಧಿಕಾರಿಗಳು ಅಂಡರ್ ವರ್ಲ್ಡ್ ಡಾನ್ ಭಾಯಿ ಠಾಕೂರ್ ಮನೆ, ವಿವಾ ಗ್ರೂಪ್ ಕಚೇರಿ ಸೇರಿದಂತೆ ಹತ್ತು ಕಡೆ ದಾಳಿ ನಡೆಸಿದ್ದರು.


ಎಚ್ ಡಿಐಎಲ್ ಪ್ರವರ್ತಕರಾದ ಸಾರಂಗ್ ಮತ್ತು ರಾಕೇಶ್ ವಾಧ್ವಾನ್ ಪಿಎಂಸಿ ಬ್ಯಾಂಕ್ ಹಗರಣದಲ್ಲಿ ಪ್ರಮುಖ ಆರೋಪಿಗಳು. ಎಚ್ ಡಿಐಎಲ್, ಮ್ಯಾಕ್ ಸ್ಟಾರ್ ಗ್ರೂಪ್ ನಲ್ಲಿ ಪಾಲುದಾರಿಕೆ ಹೊಂದಿದ್ದು ಯೆಸ್ ಬ್ಯಾಂಕ್ ನಿಂದ ಇನ್ನೂರು ಕೋಟಿ ರೂಪಾಯಿ ಸಾಲ ಪಡೆದಿತ್ತು. ಆದರೆ, ಈ ಸಾಲ ಪಡೆದಿದ್ದು ಮ್ಯಾಕ್ ಸ್ಟಾರ್ ಗ್ರೂಪಿಗೆ ತಿಳಿದಿರಲಿಲ್ಲ ಎನ್ನಲಾಗಿದೆ. ಈಗ ಇಡಿ ಅಧಿಕಾರಿಗಳು ಎರಡೂ ಕಂಪನಿಗಳ ನಿರ್ದೇಶಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
The Enforcement Directorate (ED) on Wednesday arrested YES Bank founder Rana Kapoor in another money laundering case related to Mack star Group and PMC Bank. Kapoor is the third person to be arrested in the case.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am