ಬ್ರೇಕಿಂಗ್ ನ್ಯೂಸ್
28-01-21 10:58 pm Mangaluru Correspondant ಕ್ರೈಂ
ಮಂಗಳೂರು, ಜ.28: ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಮಹಮ್ಮದ್ ಶಾಕೀರ್ (19), ಅಕ್ಬರ್ (30), ಮಹಮ್ಮದ್ ಹನೀಫ್ (32) ಬಂಧಿತರು. ಶಾಕೀರ್ ಮೂಲತಃ ಬಂಟ್ವಾಳ ನಿವಾಸಿಯಾಗಿದ್ದು ಬೋಳಾರದಲ್ಲಿ ವಾಸವಿದ್ದ. ಉಳಿದಿಬ್ಬರು ಕುದ್ರೋಳಿಯಲ್ಲೇ ವಾಸ ಇದ್ದರು.
ಡಿ.16ರಂದು ಬಂದರು ಠಾಣೆ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮೇಲೆ ನಗರದ ನ್ಯೂಚಿತ್ರಾ ಟಾಕೀಸ್ ಮುಂಭಾಗದಲ್ಲಿ ಕತ್ತಿಯಿಂದ ಹಲ್ಲೆ ಮಾಡಲಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಆರಂಭದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿಗಳಿಗೆ ಸಹಕಾರ ನೀಡಿದ್ದ ಮತ್ತೆ ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಸಂಚು ರೂಪಿಸಿದ್ದ ಮಾಯಾ ಗ್ಯಾಂಗ್ ಅನ್ನು ಪೊಲೀಸರು ಭೇದಿಸಿದ್ದರು. ಆ ಸಂದರ್ಭದಲ್ಲಿ ಎರಡು ಗ್ಯಾಂಗ್, ಪೊಲೀಸರ ಮೇಲೆ ಹಗೆ ತೀರಿಸಲು ಸಂಚು ಹೂಡಿತ್ತು ಎಂದು ಕಮಿಷನರ್ ತಿಳಿಸಿದ್ದರು.
ಕದ್ರಿ ಠಾಣೆ ಪೊಲೀಸರಿಗೆ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಸಂಪೂರ್ಣ ಸಹಕಾರವನ್ನೂ ಕೊಟ್ಟಿದ್ದರು. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು ಸಂಚುಕೋರರ ವಿಕೃತ ಬುದ್ಧಿ ಹೊರಬಿದ್ದಂತಾಗಿದೆ.
The police have arrested three more persons in connection with a case of an attempt to murder a head constable near New Chitra Junction here on December 16, 2020. Totally eleven members have been arrested in this case.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm