ಬ್ರೇಕಿಂಗ್ ನ್ಯೂಸ್
28-01-21 10:58 pm Mangaluru Correspondant ಕ್ರೈಂ
ಮಂಗಳೂರು, ಜ.28: ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಮಹಮ್ಮದ್ ಶಾಕೀರ್ (19), ಅಕ್ಬರ್ (30), ಮಹಮ್ಮದ್ ಹನೀಫ್ (32) ಬಂಧಿತರು. ಶಾಕೀರ್ ಮೂಲತಃ ಬಂಟ್ವಾಳ ನಿವಾಸಿಯಾಗಿದ್ದು ಬೋಳಾರದಲ್ಲಿ ವಾಸವಿದ್ದ. ಉಳಿದಿಬ್ಬರು ಕುದ್ರೋಳಿಯಲ್ಲೇ ವಾಸ ಇದ್ದರು.
ಡಿ.16ರಂದು ಬಂದರು ಠಾಣೆ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮೇಲೆ ನಗರದ ನ್ಯೂಚಿತ್ರಾ ಟಾಕೀಸ್ ಮುಂಭಾಗದಲ್ಲಿ ಕತ್ತಿಯಿಂದ ಹಲ್ಲೆ ಮಾಡಲಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಆರಂಭದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿಗಳಿಗೆ ಸಹಕಾರ ನೀಡಿದ್ದ ಮತ್ತೆ ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಸಂಚು ರೂಪಿಸಿದ್ದ ಮಾಯಾ ಗ್ಯಾಂಗ್ ಅನ್ನು ಪೊಲೀಸರು ಭೇದಿಸಿದ್ದರು. ಆ ಸಂದರ್ಭದಲ್ಲಿ ಎರಡು ಗ್ಯಾಂಗ್, ಪೊಲೀಸರ ಮೇಲೆ ಹಗೆ ತೀರಿಸಲು ಸಂಚು ಹೂಡಿತ್ತು ಎಂದು ಕಮಿಷನರ್ ತಿಳಿಸಿದ್ದರು.
ಕದ್ರಿ ಠಾಣೆ ಪೊಲೀಸರಿಗೆ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಸಂಪೂರ್ಣ ಸಹಕಾರವನ್ನೂ ಕೊಟ್ಟಿದ್ದರು. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು ಸಂಚುಕೋರರ ವಿಕೃತ ಬುದ್ಧಿ ಹೊರಬಿದ್ದಂತಾಗಿದೆ.
The police have arrested three more persons in connection with a case of an attempt to murder a head constable near New Chitra Junction here on December 16, 2020. Totally eleven members have been arrested in this case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am