ಬ್ರೇಕಿಂಗ್ ನ್ಯೂಸ್
28-01-21 10:58 pm Mangaluru Correspondant ಕ್ರೈಂ
ಮಂಗಳೂರು, ಜ.28: ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಮಹಮ್ಮದ್ ಶಾಕೀರ್ (19), ಅಕ್ಬರ್ (30), ಮಹಮ್ಮದ್ ಹನೀಫ್ (32) ಬಂಧಿತರು. ಶಾಕೀರ್ ಮೂಲತಃ ಬಂಟ್ವಾಳ ನಿವಾಸಿಯಾಗಿದ್ದು ಬೋಳಾರದಲ್ಲಿ ವಾಸವಿದ್ದ. ಉಳಿದಿಬ್ಬರು ಕುದ್ರೋಳಿಯಲ್ಲೇ ವಾಸ ಇದ್ದರು.
ಡಿ.16ರಂದು ಬಂದರು ಠಾಣೆ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮೇಲೆ ನಗರದ ನ್ಯೂಚಿತ್ರಾ ಟಾಕೀಸ್ ಮುಂಭಾಗದಲ್ಲಿ ಕತ್ತಿಯಿಂದ ಹಲ್ಲೆ ಮಾಡಲಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಆರಂಭದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿಗಳಿಗೆ ಸಹಕಾರ ನೀಡಿದ್ದ ಮತ್ತೆ ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಸಂಚು ರೂಪಿಸಿದ್ದ ಮಾಯಾ ಗ್ಯಾಂಗ್ ಅನ್ನು ಪೊಲೀಸರು ಭೇದಿಸಿದ್ದರು. ಆ ಸಂದರ್ಭದಲ್ಲಿ ಎರಡು ಗ್ಯಾಂಗ್, ಪೊಲೀಸರ ಮೇಲೆ ಹಗೆ ತೀರಿಸಲು ಸಂಚು ಹೂಡಿತ್ತು ಎಂದು ಕಮಿಷನರ್ ತಿಳಿಸಿದ್ದರು.
ಕದ್ರಿ ಠಾಣೆ ಪೊಲೀಸರಿಗೆ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಸಂಪೂರ್ಣ ಸಹಕಾರವನ್ನೂ ಕೊಟ್ಟಿದ್ದರು. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು ಸಂಚುಕೋರರ ವಿಕೃತ ಬುದ್ಧಿ ಹೊರಬಿದ್ದಂತಾಗಿದೆ.
The police have arrested three more persons in connection with a case of an attempt to murder a head constable near New Chitra Junction here on December 16, 2020. Totally eleven members have been arrested in this case.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm