ಬ್ರೇಕಿಂಗ್ ನ್ಯೂಸ್
28-01-21 10:58 pm Mangaluru Correspondant ಕ್ರೈಂ
ಮಂಗಳೂರು, ಜ.28: ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಮಹಮ್ಮದ್ ಶಾಕೀರ್ (19), ಅಕ್ಬರ್ (30), ಮಹಮ್ಮದ್ ಹನೀಫ್ (32) ಬಂಧಿತರು. ಶಾಕೀರ್ ಮೂಲತಃ ಬಂಟ್ವಾಳ ನಿವಾಸಿಯಾಗಿದ್ದು ಬೋಳಾರದಲ್ಲಿ ವಾಸವಿದ್ದ. ಉಳಿದಿಬ್ಬರು ಕುದ್ರೋಳಿಯಲ್ಲೇ ವಾಸ ಇದ್ದರು.
ಡಿ.16ರಂದು ಬಂದರು ಠಾಣೆ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮೇಲೆ ನಗರದ ನ್ಯೂಚಿತ್ರಾ ಟಾಕೀಸ್ ಮುಂಭಾಗದಲ್ಲಿ ಕತ್ತಿಯಿಂದ ಹಲ್ಲೆ ಮಾಡಲಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಆರಂಭದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿಗಳಿಗೆ ಸಹಕಾರ ನೀಡಿದ್ದ ಮತ್ತೆ ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಸಂಚು ರೂಪಿಸಿದ್ದ ಮಾಯಾ ಗ್ಯಾಂಗ್ ಅನ್ನು ಪೊಲೀಸರು ಭೇದಿಸಿದ್ದರು. ಆ ಸಂದರ್ಭದಲ್ಲಿ ಎರಡು ಗ್ಯಾಂಗ್, ಪೊಲೀಸರ ಮೇಲೆ ಹಗೆ ತೀರಿಸಲು ಸಂಚು ಹೂಡಿತ್ತು ಎಂದು ಕಮಿಷನರ್ ತಿಳಿಸಿದ್ದರು.
ಕದ್ರಿ ಠಾಣೆ ಪೊಲೀಸರಿಗೆ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಸಂಪೂರ್ಣ ಸಹಕಾರವನ್ನೂ ಕೊಟ್ಟಿದ್ದರು. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು ಸಂಚುಕೋರರ ವಿಕೃತ ಬುದ್ಧಿ ಹೊರಬಿದ್ದಂತಾಗಿದೆ.
The police have arrested three more persons in connection with a case of an attempt to murder a head constable near New Chitra Junction here on December 16, 2020. Totally eleven members have been arrested in this case.
24-10-24 12:12 pm
Bangalore Correspondent
D K Shivakumar, Bangalore Rain: ಬೆಂಗಳೂರಿನಲ್ಲಿ...
23-10-24 09:41 pm
C.P. Yogeshwar joins Congress: ಬಿಜೆಪಿ-ಜೆಡಿಎಸ್...
23-10-24 12:41 pm
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
24-10-24 01:13 pm
Mangalore Correspondent
BJP Kishore Kumar Puttur, By-Election; ವಿಧಾನ...
24-10-24 12:55 pm
Mangalore Aravind Bolar; ಸಣ್ಣದಿರುವಾಗ ಊಟಕ್ಕೂ ತ...
24-10-24 01:25 am
Mangalore, Babu Pilar, Ullal press club; 4500...
23-10-24 09:49 pm
Mangalore Police, Accident, Kadri: ರಾತ್ರಿ ವೇಳ...
23-10-24 06:35 pm
23-10-24 08:38 pm
Mangalore Correspondent
Hassan, Bangladeshi arrest: ಹಾಸನ ನಗರದಲ್ಲಿ ನೆಲ...
22-10-24 02:49 pm
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm