ಬ್ರೇಕಿಂಗ್ ನ್ಯೂಸ್
28-01-21 10:58 pm Mangaluru Correspondant ಕ್ರೈಂ
ಮಂಗಳೂರು, ಜ.28: ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಮಹಮ್ಮದ್ ಶಾಕೀರ್ (19), ಅಕ್ಬರ್ (30), ಮಹಮ್ಮದ್ ಹನೀಫ್ (32) ಬಂಧಿತರು. ಶಾಕೀರ್ ಮೂಲತಃ ಬಂಟ್ವಾಳ ನಿವಾಸಿಯಾಗಿದ್ದು ಬೋಳಾರದಲ್ಲಿ ವಾಸವಿದ್ದ. ಉಳಿದಿಬ್ಬರು ಕುದ್ರೋಳಿಯಲ್ಲೇ ವಾಸ ಇದ್ದರು.
ಡಿ.16ರಂದು ಬಂದರು ಠಾಣೆ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮೇಲೆ ನಗರದ ನ್ಯೂಚಿತ್ರಾ ಟಾಕೀಸ್ ಮುಂಭಾಗದಲ್ಲಿ ಕತ್ತಿಯಿಂದ ಹಲ್ಲೆ ಮಾಡಲಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಆರಂಭದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿಗಳಿಗೆ ಸಹಕಾರ ನೀಡಿದ್ದ ಮತ್ತೆ ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಸಂಚು ರೂಪಿಸಿದ್ದ ಮಾಯಾ ಗ್ಯಾಂಗ್ ಅನ್ನು ಪೊಲೀಸರು ಭೇದಿಸಿದ್ದರು. ಆ ಸಂದರ್ಭದಲ್ಲಿ ಎರಡು ಗ್ಯಾಂಗ್, ಪೊಲೀಸರ ಮೇಲೆ ಹಗೆ ತೀರಿಸಲು ಸಂಚು ಹೂಡಿತ್ತು ಎಂದು ಕಮಿಷನರ್ ತಿಳಿಸಿದ್ದರು.
ಕದ್ರಿ ಠಾಣೆ ಪೊಲೀಸರಿಗೆ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಸಂಪೂರ್ಣ ಸಹಕಾರವನ್ನೂ ಕೊಟ್ಟಿದ್ದರು. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು ಸಂಚುಕೋರರ ವಿಕೃತ ಬುದ್ಧಿ ಹೊರಬಿದ್ದಂತಾಗಿದೆ.
The police have arrested three more persons in connection with a case of an attempt to murder a head constable near New Chitra Junction here on December 16, 2020. Totally eleven members have been arrested in this case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am