ಬ್ರೇಕಿಂಗ್ ನ್ಯೂಸ್
28-01-21 10:58 pm Mangaluru Correspondant ಕ್ರೈಂ
ಮಂಗಳೂರು, ಜ.28: ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಮಹಮ್ಮದ್ ಶಾಕೀರ್ (19), ಅಕ್ಬರ್ (30), ಮಹಮ್ಮದ್ ಹನೀಫ್ (32) ಬಂಧಿತರು. ಶಾಕೀರ್ ಮೂಲತಃ ಬಂಟ್ವಾಳ ನಿವಾಸಿಯಾಗಿದ್ದು ಬೋಳಾರದಲ್ಲಿ ವಾಸವಿದ್ದ. ಉಳಿದಿಬ್ಬರು ಕುದ್ರೋಳಿಯಲ್ಲೇ ವಾಸ ಇದ್ದರು.
ಡಿ.16ರಂದು ಬಂದರು ಠಾಣೆ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮೇಲೆ ನಗರದ ನ್ಯೂಚಿತ್ರಾ ಟಾಕೀಸ್ ಮುಂಭಾಗದಲ್ಲಿ ಕತ್ತಿಯಿಂದ ಹಲ್ಲೆ ಮಾಡಲಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಆರಂಭದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿಗಳಿಗೆ ಸಹಕಾರ ನೀಡಿದ್ದ ಮತ್ತೆ ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಸಂಚು ರೂಪಿಸಿದ್ದ ಮಾಯಾ ಗ್ಯಾಂಗ್ ಅನ್ನು ಪೊಲೀಸರು ಭೇದಿಸಿದ್ದರು. ಆ ಸಂದರ್ಭದಲ್ಲಿ ಎರಡು ಗ್ಯಾಂಗ್, ಪೊಲೀಸರ ಮೇಲೆ ಹಗೆ ತೀರಿಸಲು ಸಂಚು ಹೂಡಿತ್ತು ಎಂದು ಕಮಿಷನರ್ ತಿಳಿಸಿದ್ದರು.
ಕದ್ರಿ ಠಾಣೆ ಪೊಲೀಸರಿಗೆ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಸಂಪೂರ್ಣ ಸಹಕಾರವನ್ನೂ ಕೊಟ್ಟಿದ್ದರು. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು ಸಂಚುಕೋರರ ವಿಕೃತ ಬುದ್ಧಿ ಹೊರಬಿದ್ದಂತಾಗಿದೆ.
The police have arrested three more persons in connection with a case of an attempt to murder a head constable near New Chitra Junction here on December 16, 2020. Totally eleven members have been arrested in this case.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm