ಬ್ರೇಕಿಂಗ್ ನ್ಯೂಸ್
30-01-21 12:00 pm Headline Karnataka News Network ಕ್ರೈಂ
ಇಂದೋರ್, ಜ.30: ಇಂದಿನ ಕಾಲದ ಯುವಕ-ಯುವತಿಯರು ಸೋಶಿಯಲ್ ಮೀಡಿಯಾಗೆ ಫುಲ್ ಅಡಿಕ್ಟ್ ಆಗಿ ಹೋಗಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರ ಕೈನಲ್ಲೂ ಒಂದಲ್ಲ ಒಂದು ಮೊಬೈಲ್ ಇದ್ದೇ ಇರುತ್ತದೆ. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾಗುವ ಅಪರಿಚಿತರೊಂದಿಗೆ ಚಾಟಿಂಗ್, ಡೇಟಿಂಗ್ ಎಂದು ಲೋಕವನ್ನೇ ಮರೆತು ಹೋಗಿರುತ್ತಾರೆ. ಹೀಗೆ ಆನ್ಲೈನ್ ನಲ್ಲಿ ಶುರುವಾದ ಪ್ರೀತಿಯೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಪ್ರಿಯಾ ಅಗರ್ವಾಲ್(26) ಎಂಬ ಮಹಿಳೆಯೊಬ್ಬಳು ಪತಿ ಮತ್ತು ಮುದ್ದಾದ ಮಗಳೊಂದಿಗೆ ಇಂದೋರ್ ನಲ್ಲಿ ನೆಲೆಸಿದ್ದಳು. ಆದರೆ ಪ್ರಿಯಾ ಅಗರ್ವಾಲ್ಗೆ ಆನ್ಲೈನ್ ಮೂಲಕ ಕಳೆದ ವರ್ಷ ಸೌರಭ್ ಎಂಬ ವ್ಯಕ್ತಿ ಪರಿಚಯವಾಗಿದ್ದಾನೆ. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆಯಿತು. ಹೀಗೆ ಚಾಟ್ ಮಾಡುತ್ತಾ, ಮಾಡುತ್ತಾ ಒಬ್ಬರಿಗೊಬ್ಬರು ಬಹಳ ಆತ್ಮೀಯರಾದರು. ಇತ್ತೀಚೆಗೆ ಪ್ರಿಯಾ ಸೌರಭ್ ಜೊತೆ ಮಾತನಾಡುವುದನ್ನು ಕಡಿಮೆ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಸೌರಭ್, ಆಕೆಯನ್ನು ಭೇಟಿ ಮಾಡುವಂತೆ ಕರೆಸಿಕೊಂಡಿದ್ದಾನೆ.
ಅಂತೆಯೇ ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಪ್ರಿಯಾ, ಆತನನ್ನು ಭೇಟಿ ಮಾಡಲು ಮಗಳೊಂದಿಗೆ ಗ್ಯಾನಶೀಲ ಸೂಪರ್ ಸಿಟಿ ಬಳಿ ಇರುವ ಖಾಲಿ ಜಾಗಕ್ಕೆ ಬಂದಿದ್ದಾಳೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ಮಾಡುತ್ತಾ ವಿಕೋಪಕ್ಕೆ ತಿರುಗಿ ಸೌರಭ್ ತನ್ನ ಬಳಿ ಇದ್ದ ಕತ್ತರಿಯಿಂದ ಆಕೆಗೆ ಎರಡು ಬಾರಿ ಚುಚ್ಚಿದ್ದಾನೆ. ಮುಖ ಮತ್ತು ಕತ್ತಿಗೆ ಇರಿದ ಪರಿಣಾಮ ತೀವ್ರವಾಗಿ ಗಾಯಗೊಂಡ ಪ್ರಿಯಾಗೆ ರಕ್ತ ಹರಿಯಲು ಆರಂಭಿಸಿದೆ. ಮಗಳ ಮುಂದೆ ಉಸಿರಾಡಲು ಕೂಡ ಆಗದೇ ಪ್ರಿಯಾ ಸಮೀಪದಲ್ಲಿದ್ದ ಅಂಗಡಿ ಮುಂದೆ ಕುಸಿದಿದ್ದಾಳೆ. ಆದರೂ ಸೌರಭ್ ಇದಕ್ಕೂ ತನಗೂ ಸಂಬಂಧವೇ ಇಲ್ಲ ಎಂಬಂತೆ ಸ್ಕೂಟರ್ ಹತ್ತಿ ಆರಾಮವಾಗಿ ಸ್ಥಳದಿಂದ ಹೋಗುತ್ತಾನೆ. ಇನ್ನೂ ಈ ವೀಡಿಯೋ ರಸ್ತೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
A woman was allegedly stabbed to death by a person and his accomplice with a sharp-edged weapon in Madhya Pradesh's Indore's Lasudia police station area after which the accused has been taken into custody.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am