ಬ್ರೇಕಿಂಗ್ ನ್ಯೂಸ್
15-08-20 10:58 am Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 15: ತಹಶೀಲ್ದಾರ್ ಲಂಚ ಪಡೆದುಕೊಳ್ಳುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದವರಿಗೆ (ಎಸಿಬಿ) ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಎಎಸ್ ರಾವ್ ನಗರದ ತಹಶೀಲ್ದಾರ್ ನಿವಾಸದಲ್ಲಿ ದಾಳಿ ಮಾಡಲಾಗಿದೆ. ಆಗ ಬರೋಬ್ಬರಿ 1.10 ಕೋಟಿ ನಗದು ಹಣ ಪತ್ತೆಯಾಗಿದೆ. ಆದರೆ ತಹಶೀಲ್ದಾರ್ ಹೆಚ್ಚಾಗಿ 500 ರೂ. ಮುಖಬೆಲೆಯ ನೋಟುಗಳನ್ನು ಲಂಚವಾಗಿ ಸ್ವೀಕರಿಸಿದ್ದನು. ಹೀಗಾಗಿ ಶುಕ್ರವಾರ ರಾತ್ರಿ ನೋಟುಗಳ ಎಣಿಕೆ ಶುರುವಾಗಿದ್ದು, ಇಂದು ಬೆಳಗ್ಗೆ ತನಕ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಇತ್ತು. ಇದನ್ನು ಅಧಿಕೃತ ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರವಾಗಿ ಕೆಲಸ ಮಾಡಿದ್ದಕ್ಕಾಗಿ ಈ ಹಣವನ್ನು ತಹಶೀಲ್ದಾರ್ ಲಂಚವಾಗಿ ಪಡೆದುಕೊಂಡಿದ್ದಾನೆ ಎಂದು ಹೇಳಲಾಗಿದೆ. ಹೀಗಾಗಿ ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿಯನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಾಗರಾಜು ನಿವಾಸದ ಹೊರತಾಗಿ ಆತನ ಕಚೇರಿ ಆವರಣದಲ್ಲಿಯೂ ಎಸಿಬಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಕಂದಾಯ ಅಧಿಕಾರಿ ಬಿ.ಸೈರಾಜ್ರನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
Telangana: Sleuths of Anti-Corruption Bureau (ACB) yesterday raided the residence of Erva Balaraju Nagaraju, Tehsildar of Keesara in Medchal-Malkajgiri district & recovered over Rs 1 crore in cash. pic.twitter.com/vi25yGrmbt
— ANI (@ANI) August 14, 2020
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm