ಬ್ರೇಕಿಂಗ್ ನ್ಯೂಸ್
15-08-20 10:58 am Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 15: ತಹಶೀಲ್ದಾರ್ ಲಂಚ ಪಡೆದುಕೊಳ್ಳುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದವರಿಗೆ (ಎಸಿಬಿ) ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಎಎಸ್ ರಾವ್ ನಗರದ ತಹಶೀಲ್ದಾರ್ ನಿವಾಸದಲ್ಲಿ ದಾಳಿ ಮಾಡಲಾಗಿದೆ. ಆಗ ಬರೋಬ್ಬರಿ 1.10 ಕೋಟಿ ನಗದು ಹಣ ಪತ್ತೆಯಾಗಿದೆ. ಆದರೆ ತಹಶೀಲ್ದಾರ್ ಹೆಚ್ಚಾಗಿ 500 ರೂ. ಮುಖಬೆಲೆಯ ನೋಟುಗಳನ್ನು ಲಂಚವಾಗಿ ಸ್ವೀಕರಿಸಿದ್ದನು. ಹೀಗಾಗಿ ಶುಕ್ರವಾರ ರಾತ್ರಿ ನೋಟುಗಳ ಎಣಿಕೆ ಶುರುವಾಗಿದ್ದು, ಇಂದು ಬೆಳಗ್ಗೆ ತನಕ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಇತ್ತು. ಇದನ್ನು ಅಧಿಕೃತ ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರವಾಗಿ ಕೆಲಸ ಮಾಡಿದ್ದಕ್ಕಾಗಿ ಈ ಹಣವನ್ನು ತಹಶೀಲ್ದಾರ್ ಲಂಚವಾಗಿ ಪಡೆದುಕೊಂಡಿದ್ದಾನೆ ಎಂದು ಹೇಳಲಾಗಿದೆ. ಹೀಗಾಗಿ ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿಯನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಾಗರಾಜು ನಿವಾಸದ ಹೊರತಾಗಿ ಆತನ ಕಚೇರಿ ಆವರಣದಲ್ಲಿಯೂ ಎಸಿಬಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಕಂದಾಯ ಅಧಿಕಾರಿ ಬಿ.ಸೈರಾಜ್ರನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
Telangana: Sleuths of Anti-Corruption Bureau (ACB) yesterday raided the residence of Erva Balaraju Nagaraju, Tehsildar of Keesara in Medchal-Malkajgiri district & recovered over Rs 1 crore in cash. pic.twitter.com/vi25yGrmbt
— ANI (@ANI) August 14, 2020
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm