ಬ್ರೇಕಿಂಗ್ ನ್ಯೂಸ್
15-08-20 10:58 am Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 15: ತಹಶೀಲ್ದಾರ್ ಲಂಚ ಪಡೆದುಕೊಳ್ಳುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದವರಿಗೆ (ಎಸಿಬಿ) ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಎಎಸ್ ರಾವ್ ನಗರದ ತಹಶೀಲ್ದಾರ್ ನಿವಾಸದಲ್ಲಿ ದಾಳಿ ಮಾಡಲಾಗಿದೆ. ಆಗ ಬರೋಬ್ಬರಿ 1.10 ಕೋಟಿ ನಗದು ಹಣ ಪತ್ತೆಯಾಗಿದೆ. ಆದರೆ ತಹಶೀಲ್ದಾರ್ ಹೆಚ್ಚಾಗಿ 500 ರೂ. ಮುಖಬೆಲೆಯ ನೋಟುಗಳನ್ನು ಲಂಚವಾಗಿ ಸ್ವೀಕರಿಸಿದ್ದನು. ಹೀಗಾಗಿ ಶುಕ್ರವಾರ ರಾತ್ರಿ ನೋಟುಗಳ ಎಣಿಕೆ ಶುರುವಾಗಿದ್ದು, ಇಂದು ಬೆಳಗ್ಗೆ ತನಕ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಇತ್ತು. ಇದನ್ನು ಅಧಿಕೃತ ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರವಾಗಿ ಕೆಲಸ ಮಾಡಿದ್ದಕ್ಕಾಗಿ ಈ ಹಣವನ್ನು ತಹಶೀಲ್ದಾರ್ ಲಂಚವಾಗಿ ಪಡೆದುಕೊಂಡಿದ್ದಾನೆ ಎಂದು ಹೇಳಲಾಗಿದೆ. ಹೀಗಾಗಿ ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿಯನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಾಗರಾಜು ನಿವಾಸದ ಹೊರತಾಗಿ ಆತನ ಕಚೇರಿ ಆವರಣದಲ್ಲಿಯೂ ಎಸಿಬಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಕಂದಾಯ ಅಧಿಕಾರಿ ಬಿ.ಸೈರಾಜ್ರನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
Telangana: Sleuths of Anti-Corruption Bureau (ACB) yesterday raided the residence of Erva Balaraju Nagaraju, Tehsildar of Keesara in Medchal-Malkajgiri district & recovered over Rs 1 crore in cash. pic.twitter.com/vi25yGrmbt
— ANI (@ANI) August 14, 2020
12-03-25 03:51 pm
HK News Desk
Mangalore Chakravarti Sulibele, Prakash Raj:...
11-03-25 06:19 pm
ರಾಜ್ಯದ ಕಿರು ಫೈನಾನ್ಸ್ ಸಂಸ್ಥೆಗಳಲ್ಲಿ 40 ಸಾವಿರ ಕೋ...
11-03-25 03:41 pm
Ranya Rao gold smuggling case: ರನ್ಯಾ ರಾವ್ ಚಿನ...
11-03-25 02:27 pm
Ranya Rao Latest News: ವಿಧಾನಸಭೆಯಲ್ಲಿ ರನ್ಯಾ ಪ್...
10-03-25 09:51 pm
12-03-25 11:41 am
HK News Desk
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
Cricket Win India, Trophy 2025: ರೋಚಕ ಹಣಾಹಣಿಯಲ...
09-03-25 10:49 pm
Dubai, Kerala, Death Sentence: ದುಬೈನಲ್ಲಿ ಇಬ್ಬ...
08-03-25 04:03 pm
12-03-25 06:25 pm
Mangalore Correspondent
Mangalore Diganth missing case, High court: ಪ...
12-03-25 05:23 pm
Mangalore University, Ramegowda; ಮಂಗಳೂರು ವಿವಿ...
11-03-25 11:09 pm
Mangalore, Ullal Press Club: ದಕ್ಷಿಣ ಕನ್ನಡ ಜಿಲ...
11-03-25 10:33 pm
Mangalore Railway Station News: ರೈಲ್ವೇ ನಿಲ್ದಾ...
11-03-25 10:10 pm
11-03-25 07:34 pm
Bangalore Correspondent
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm
Koppal Rape, Crime, Arrest: ಪೆಟ್ರೋಲ್ ದುಡ್ಡು ಕ...
08-03-25 10:44 pm