ಬ್ರೇಕಿಂಗ್ ನ್ಯೂಸ್
15-08-20 10:58 am Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 15: ತಹಶೀಲ್ದಾರ್ ಲಂಚ ಪಡೆದುಕೊಳ್ಳುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದವರಿಗೆ (ಎಸಿಬಿ) ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಎಎಸ್ ರಾವ್ ನಗರದ ತಹಶೀಲ್ದಾರ್ ನಿವಾಸದಲ್ಲಿ ದಾಳಿ ಮಾಡಲಾಗಿದೆ. ಆಗ ಬರೋಬ್ಬರಿ 1.10 ಕೋಟಿ ನಗದು ಹಣ ಪತ್ತೆಯಾಗಿದೆ. ಆದರೆ ತಹಶೀಲ್ದಾರ್ ಹೆಚ್ಚಾಗಿ 500 ರೂ. ಮುಖಬೆಲೆಯ ನೋಟುಗಳನ್ನು ಲಂಚವಾಗಿ ಸ್ವೀಕರಿಸಿದ್ದನು. ಹೀಗಾಗಿ ಶುಕ್ರವಾರ ರಾತ್ರಿ ನೋಟುಗಳ ಎಣಿಕೆ ಶುರುವಾಗಿದ್ದು, ಇಂದು ಬೆಳಗ್ಗೆ ತನಕ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಇತ್ತು. ಇದನ್ನು ಅಧಿಕೃತ ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರವಾಗಿ ಕೆಲಸ ಮಾಡಿದ್ದಕ್ಕಾಗಿ ಈ ಹಣವನ್ನು ತಹಶೀಲ್ದಾರ್ ಲಂಚವಾಗಿ ಪಡೆದುಕೊಂಡಿದ್ದಾನೆ ಎಂದು ಹೇಳಲಾಗಿದೆ. ಹೀಗಾಗಿ ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿಯನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಾಗರಾಜು ನಿವಾಸದ ಹೊರತಾಗಿ ಆತನ ಕಚೇರಿ ಆವರಣದಲ್ಲಿಯೂ ಎಸಿಬಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಕಂದಾಯ ಅಧಿಕಾರಿ ಬಿ.ಸೈರಾಜ್ರನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
Telangana: Sleuths of Anti-Corruption Bureau (ACB) yesterday raided the residence of Erva Balaraju Nagaraju, Tehsildar of Keesara in Medchal-Malkajgiri district & recovered over Rs 1 crore in cash. pic.twitter.com/vi25yGrmbt
— ANI (@ANI) August 14, 2020
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 12:31 pm
HK News Desk
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm