ಬ್ರೇಕಿಂಗ್ ನ್ಯೂಸ್
31-01-21 03:22 pm Mangaluru Reporter ಕ್ರೈಂ
ಮಂಗಳೂರು, ಜ.31: ಗಂಜಿಮಠ ಬಳಿಯ ಕೈಗಾರಿಕಾ ಪ್ರಾಂಗಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದಲ್ಲಿ ಬಜ್ಪೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮುಲ್ಲರಪಟ್ನ ನಿವಾಸಿಗಳಾದ ಅಬ್ದುಲ್ ಹಕೀಂ (33), ಅಬ್ದುಲ್ ರಝಾಕ್ (45), ಮುಹಮ್ಮದ್ ರಫೀಕ್ (42), ಮುಹಮ್ಮದ್ ಮನ್ಸೂರ್ (29), ಇರ್ಫಾನ್ (31) ಬಂಧಿತ ಆರೋಪಿಗಳು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಪಿಕ್ಅಪ್ ವಾಹನ, ಎರಡು ಬೈಕ್, ಇತರ ಸೊತ್ತುಗಳು ಮತ್ತು 15 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಸ್ವಾಧೀನ ಪಡಿಸಿದ ಸೊತ್ತಿನ ಮೌಲ್ಯ ಆರು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಪೊಲೀಸ್ ನಿರೀಕ್ಷಕ ಕೆ.ಆರ್. ನಾಯ್ಕ್ ನೇತೃತ್ವದಲ್ಲಿ ಪಿಎಸ್ಸೈ ಪೂವಪ್ಪ ಎಚ್.ಎಂ., ರಾಘವೇಂದ್ರ ನಾಯ್ಕ, ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ರಾಮ ಪೂಜಾರಿ, ಸುಧೀರ್ ಶೆಟ್ಟಿ, ಸಂತೋಷ ಡಿ.ಕೆ., ವಕೀಲ್ ಎನ್ ಲಮಾಣಿ, ರಶೀದ್ ಶೇಖ್ ಹಾಗೂ ಸಿಬ್ಬಂದಿ ಲಕ್ಷ್ಮಣಗೌಡ, ಹೊನ್ನಪ್ಪಗೌಡ, ರಾಜೇಶ್, ಜಗದೀಶ್, ಮಡಿವಾಳಪ್ಪ, ಜಗದೀಶ್ ಪುತ್ತೂರು, ರವಿಕುಮಾರ್, ರಾಮ ನಾಯ್ಕ, ದೇವಪ್ಪ, ಕಿಸ್ಟಪ್ಪ ರಾಥೋಡ್, ಲಕ್ಷ್ಮಣ ತಿರುಪತಿ, ಹೇಮಂತ್, ಉಮೇಶ್, ಮುತ್ತಣ್ಣ, ಸಂಜೀವ ಮತ್ತು ಮಂಜುನಾಥ್ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
Five members who had planned for robbery in Gajimata in Mangalore have been arrested by Police.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm