ಬ್ರೇಕಿಂಗ್ ನ್ಯೂಸ್
31-01-21 03:22 pm Mangaluru Reporter ಕ್ರೈಂ
ಮಂಗಳೂರು, ಜ.31: ಗಂಜಿಮಠ ಬಳಿಯ ಕೈಗಾರಿಕಾ ಪ್ರಾಂಗಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದಲ್ಲಿ ಬಜ್ಪೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮುಲ್ಲರಪಟ್ನ ನಿವಾಸಿಗಳಾದ ಅಬ್ದುಲ್ ಹಕೀಂ (33), ಅಬ್ದುಲ್ ರಝಾಕ್ (45), ಮುಹಮ್ಮದ್ ರಫೀಕ್ (42), ಮುಹಮ್ಮದ್ ಮನ್ಸೂರ್ (29), ಇರ್ಫಾನ್ (31) ಬಂಧಿತ ಆರೋಪಿಗಳು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಪಿಕ್ಅಪ್ ವಾಹನ, ಎರಡು ಬೈಕ್, ಇತರ ಸೊತ್ತುಗಳು ಮತ್ತು 15 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಸ್ವಾಧೀನ ಪಡಿಸಿದ ಸೊತ್ತಿನ ಮೌಲ್ಯ ಆರು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಪೊಲೀಸ್ ನಿರೀಕ್ಷಕ ಕೆ.ಆರ್. ನಾಯ್ಕ್ ನೇತೃತ್ವದಲ್ಲಿ ಪಿಎಸ್ಸೈ ಪೂವಪ್ಪ ಎಚ್.ಎಂ., ರಾಘವೇಂದ್ರ ನಾಯ್ಕ, ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ರಾಮ ಪೂಜಾರಿ, ಸುಧೀರ್ ಶೆಟ್ಟಿ, ಸಂತೋಷ ಡಿ.ಕೆ., ವಕೀಲ್ ಎನ್ ಲಮಾಣಿ, ರಶೀದ್ ಶೇಖ್ ಹಾಗೂ ಸಿಬ್ಬಂದಿ ಲಕ್ಷ್ಮಣಗೌಡ, ಹೊನ್ನಪ್ಪಗೌಡ, ರಾಜೇಶ್, ಜಗದೀಶ್, ಮಡಿವಾಳಪ್ಪ, ಜಗದೀಶ್ ಪುತ್ತೂರು, ರವಿಕುಮಾರ್, ರಾಮ ನಾಯ್ಕ, ದೇವಪ್ಪ, ಕಿಸ್ಟಪ್ಪ ರಾಥೋಡ್, ಲಕ್ಷ್ಮಣ ತಿರುಪತಿ, ಹೇಮಂತ್, ಉಮೇಶ್, ಮುತ್ತಣ್ಣ, ಸಂಜೀವ ಮತ್ತು ಮಂಜುನಾಥ್ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
Five members who had planned for robbery in Gajimata in Mangalore have been arrested by Police.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am