ಬ್ರೇಕಿಂಗ್ ನ್ಯೂಸ್
31-01-21 03:22 pm Mangaluru Reporter ಕ್ರೈಂ
ಮಂಗಳೂರು, ಜ.31: ಗಂಜಿಮಠ ಬಳಿಯ ಕೈಗಾರಿಕಾ ಪ್ರಾಂಗಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದಲ್ಲಿ ಬಜ್ಪೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮುಲ್ಲರಪಟ್ನ ನಿವಾಸಿಗಳಾದ ಅಬ್ದುಲ್ ಹಕೀಂ (33), ಅಬ್ದುಲ್ ರಝಾಕ್ (45), ಮುಹಮ್ಮದ್ ರಫೀಕ್ (42), ಮುಹಮ್ಮದ್ ಮನ್ಸೂರ್ (29), ಇರ್ಫಾನ್ (31) ಬಂಧಿತ ಆರೋಪಿಗಳು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಪಿಕ್ಅಪ್ ವಾಹನ, ಎರಡು ಬೈಕ್, ಇತರ ಸೊತ್ತುಗಳು ಮತ್ತು 15 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಸ್ವಾಧೀನ ಪಡಿಸಿದ ಸೊತ್ತಿನ ಮೌಲ್ಯ ಆರು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಪೊಲೀಸ್ ನಿರೀಕ್ಷಕ ಕೆ.ಆರ್. ನಾಯ್ಕ್ ನೇತೃತ್ವದಲ್ಲಿ ಪಿಎಸ್ಸೈ ಪೂವಪ್ಪ ಎಚ್.ಎಂ., ರಾಘವೇಂದ್ರ ನಾಯ್ಕ, ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ರಾಮ ಪೂಜಾರಿ, ಸುಧೀರ್ ಶೆಟ್ಟಿ, ಸಂತೋಷ ಡಿ.ಕೆ., ವಕೀಲ್ ಎನ್ ಲಮಾಣಿ, ರಶೀದ್ ಶೇಖ್ ಹಾಗೂ ಸಿಬ್ಬಂದಿ ಲಕ್ಷ್ಮಣಗೌಡ, ಹೊನ್ನಪ್ಪಗೌಡ, ರಾಜೇಶ್, ಜಗದೀಶ್, ಮಡಿವಾಳಪ್ಪ, ಜಗದೀಶ್ ಪುತ್ತೂರು, ರವಿಕುಮಾರ್, ರಾಮ ನಾಯ್ಕ, ದೇವಪ್ಪ, ಕಿಸ್ಟಪ್ಪ ರಾಥೋಡ್, ಲಕ್ಷ್ಮಣ ತಿರುಪತಿ, ಹೇಮಂತ್, ಉಮೇಶ್, ಮುತ್ತಣ್ಣ, ಸಂಜೀವ ಮತ್ತು ಮಂಜುನಾಥ್ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
Five members who had planned for robbery in Gajimata in Mangalore have been arrested by Police.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm