ಬ್ರೇಕಿಂಗ್ ನ್ಯೂಸ್
31-01-21 03:22 pm Mangaluru Reporter ಕ್ರೈಂ
ಮಂಗಳೂರು, ಜ.31: ಗಂಜಿಮಠ ಬಳಿಯ ಕೈಗಾರಿಕಾ ಪ್ರಾಂಗಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದಲ್ಲಿ ಬಜ್ಪೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮುಲ್ಲರಪಟ್ನ ನಿವಾಸಿಗಳಾದ ಅಬ್ದುಲ್ ಹಕೀಂ (33), ಅಬ್ದುಲ್ ರಝಾಕ್ (45), ಮುಹಮ್ಮದ್ ರಫೀಕ್ (42), ಮುಹಮ್ಮದ್ ಮನ್ಸೂರ್ (29), ಇರ್ಫಾನ್ (31) ಬಂಧಿತ ಆರೋಪಿಗಳು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಪಿಕ್ಅಪ್ ವಾಹನ, ಎರಡು ಬೈಕ್, ಇತರ ಸೊತ್ತುಗಳು ಮತ್ತು 15 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಸ್ವಾಧೀನ ಪಡಿಸಿದ ಸೊತ್ತಿನ ಮೌಲ್ಯ ಆರು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಪೊಲೀಸ್ ನಿರೀಕ್ಷಕ ಕೆ.ಆರ್. ನಾಯ್ಕ್ ನೇತೃತ್ವದಲ್ಲಿ ಪಿಎಸ್ಸೈ ಪೂವಪ್ಪ ಎಚ್.ಎಂ., ರಾಘವೇಂದ್ರ ನಾಯ್ಕ, ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ರಾಮ ಪೂಜಾರಿ, ಸುಧೀರ್ ಶೆಟ್ಟಿ, ಸಂತೋಷ ಡಿ.ಕೆ., ವಕೀಲ್ ಎನ್ ಲಮಾಣಿ, ರಶೀದ್ ಶೇಖ್ ಹಾಗೂ ಸಿಬ್ಬಂದಿ ಲಕ್ಷ್ಮಣಗೌಡ, ಹೊನ್ನಪ್ಪಗೌಡ, ರಾಜೇಶ್, ಜಗದೀಶ್, ಮಡಿವಾಳಪ್ಪ, ಜಗದೀಶ್ ಪುತ್ತೂರು, ರವಿಕುಮಾರ್, ರಾಮ ನಾಯ್ಕ, ದೇವಪ್ಪ, ಕಿಸ್ಟಪ್ಪ ರಾಥೋಡ್, ಲಕ್ಷ್ಮಣ ತಿರುಪತಿ, ಹೇಮಂತ್, ಉಮೇಶ್, ಮುತ್ತಣ್ಣ, ಸಂಜೀವ ಮತ್ತು ಮಂಜುನಾಥ್ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
Five members who had planned for robbery in Gajimata in Mangalore have been arrested by Police.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm