ಬ್ರೇಕಿಂಗ್ ನ್ಯೂಸ್
01-02-21 11:00 am Mangalore Correspondent ಕ್ರೈಂ
ಮಂಗಳೂರು, ಫೆ.1: ಮಾಜಿ ಪ್ರಿಯಕರ ಮೂರು ಮಂದಿಯ ತಂಡ ಕಟ್ಟಿಕೊಂಡು ಬಂದು ಮಾಜಿ ಪ್ರೇಯಸಿ ಮತ್ತು ಆಕೆಯ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಬೆಂದೂರು ವೆಲ್ ನಲ್ಲಿರುವ ಕುಮಾರ್ ಇಂಟರ್ನ್ಯಾಷನಲ್ ಹೊಟೇಲ್ ನಲ್ಲಿ ಜ.30 ರಂದು ಘಟನೆ ನಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೋಳೂರಿನ ತ್ರಿಶೂಲ್ ಎಂಬಾತ ದಾಳಿ ನಡೆಸಿದ್ದು ಪೊಲೀಸರು ಈತನ ಸಹಿತ ಮೂವರನ್ನು ಬಂಧಿಸಿದ್ದಾರೆ.
ಯುವತಿ ಜೊತೆಗಿದ್ದ ಪ್ರತೀಕ್ಷ್ ಎಂಬ ಯುವಕನಿಗೆ ಚೂರಿಯಿಂದ ಇರಿಯಲಾಗಿದ್ದು ಆತನಿಗೆ ನಾಲ್ಕು ಕಡೆ ಗಾಯಗಳಾಗಿವೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೂವರು ಆಗಂತುಕರು ಹೆಲ್ಮೆಟ್ ಹಾಕ್ಕೊಂಡು ಬಂದು ಹೊಟೇಲ್ ಒಳಗೆ ದಾಂಧಲೆ ನಡೆಸಿದ್ದು ಮತ್ತು ಚೂರಿಯಿಂದ ದಾಳಿ ಮಾಡಿದ್ದು ಹೊಟೇಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತಾನು ಪ್ರೀತಿಸುತ್ತಿದ್ದ ಹುಡುಗಿ ಬೇರೊಬ್ಬನ ಜೊತೆಗಿದ್ದಾನೆಂಬ ಕೋಪದಲ್ಲಿ ತ್ರಿಶೂಲ್ ದಾಳಿ ನಡೆಸಿದ್ದಾನೆ. ಹೊಟೇಲಿನಲ್ಲಿದ್ದ ಇತರೇ ಗ್ರಾಹಕರು, ಯುವತಿಯರು ದಾಳಿ ವೇಳೆ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ತ್ರಿಶೂಲ್ ವಿರುದ್ಧ ಈ ಹಿಂದೆ ಉರ್ವಾ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
Video:
In a Shocking incident, a Gril was stabbed by her Ex Lover at a private restaurant in Mangalore. Also, her friend was brutally stabbed by the gang. The gang has been arrested by the Kadri Police.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm